ಕಲಬುರ್ಗಿ: ಮಂದೇವಾಲ ಗ್ರಾಮದಲ್ಲಿ ರೈತರು ಧರಣಿ ಸತ್ಯಗ್ರಹ ಹಮ್ಮಿಕೊಂಡಿದ್ದಾರೆ!

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಾರ್ಯಾಲದ ಮುಂದೆ ರೈತರು ಧರಣಿ ಸತ್ಯ ಗ್ರಹ

ತಾಲ್ಲೂಕಿನ ಮಂದೇವಾಲ ಗ್ರಾಮದಲ್ಲಿ ರೈತರು ಧರಣಿ ಸತ್ಯಗ್ರಹ ಹಮ್ಮಿಕೊಂಡಿದ್ದು

ಕುಮಾರಸ್ವಾಮಿ ಸರಕಾರದ ಅವಧಿಯಲ್ಲಿ ಸಾಲ ಮನ್ನಾ ಮಾಡಿದ ಆ ಹಣವನ್ನು ರೈತರ ಖಾತೆಗೆ ಪಾವತಿಸಬೇಕೆಂದು

ವಿವಿಧ ಗ್ರಾಮದ ರೈತರು ಧರಣಿ ನಡೆಸಿ ಒಂದು ವೇಳೆ ನಮ್ಮ ಹಣವನ್ನು ಖಾತೆಗೆ ವಿಳಂಬ ವಾದಲ್ಲಿ ಇನ್ನೂ ಹೆಚ್ಚು ರೈತರು ಸೇರಿ ತಾಲೂಕು ಮಟ್ಟದ ಮತ್ತು ಜಿಲ್ಲಾ ಮಟ್ಟದಲ್ಲಿ ಉಗ್ರವಾದ ಹೊರಟ ಮಾಡಲಾಗುತ್ತದೆ, ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannad

Please follow and like us:

Leave a Reply

Your email address will not be published. Required fields are marked *

Next Post

ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ.

Thu Jul 7 , 2022
ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ […]

Advertisement

Wordpress Social Share Plugin powered by Ultimatelysocial