ಹೊಸ ಭರವಸೆ 50 ದಿನಗಳ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್,ಡಿ, ಕುಮಾರ್ ಸ್ವಾಮಿ ಅವರಿಗೆ ಬಸವೇಶ್ವರ ವೃತ್ತದಿಂದ ವಿಜಯಪುರ ರಸ್ತೆ ಜಾಗೀರದ್ದಾರ ಮೈದಾನದ ವರೆಗೆ ಪಟ್ಟಾಕಿ ಸಿಡಿಸಿ ತೆರೆದ ವಾಹನದ ಮೂಲಕ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸಿ,ಎಮ್.ಇಂಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಶೇಪುರ, ಅಫಜಲಪೂರ ಜೆಡಿಎಸ್ ಅಭ್ಯರ್ಥಿ ಶಿವಕುಮಾರ್ ನಾಟೀಕರ್, ಹಾಗೂ ಜೆಡಿಎಸ್ ಮುಖಂಡರು ಜೆಡಿಎಸ್ ಅಭಿಮಾನಿಗಳು ಇತರರು ಇದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada