ಕಲಬುರ್ಗಿ ಜಿಲ್ಲೆ ಅಫಜಲಪೂರ ಪಟ್ಟಣದಲ್ಲಿ ಜಾತ್ಯಾತೀತ ಜನತಾದಳ ಹಮ್ಮಿಕೊಂಡಿದ್ದ ಹೊಸ ಮುಖ.

ಹೊಸ ಭರವಸೆ 50 ದಿನಗಳ ಪಾದಯಾತ್ರೆಯ ಬೃಹತ್ ಸಮಾರೋಪ ಸಮಾವೇಶಕ್ಕೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಎಚ್,ಡಿ, ಕುಮಾರ್ ಸ್ವಾಮಿ ಅವರಿಗೆ ಬಸವೇಶ್ವರ ವೃತ್ತದಿಂದ ವಿಜಯಪುರ ರಸ್ತೆ ಜಾಗೀರದ್ದಾರ ಮೈದಾನದ ವರೆಗೆ ಪಟ್ಟಾಕಿ ಸಿಡಿಸಿ ತೆರೆದ ವಾಹನದ ಮೂಲಕ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾದ ಸಿ,ಎಮ್.ಇಂಬ್ರಾಹಿಂ, ಮಾಜಿ ಸಚಿವ ಬಂಡೆಪ್ಪ ಕಾಶೇಪುರ, ಅಫಜಲಪೂರ ಜೆಡಿಎಸ್ ಅಭ್ಯರ್ಥಿ ಶಿವಕುಮಾರ್ ನಾಟೀಕರ್, ಹಾಗೂ ಜೆಡಿಎಸ್ ಮುಖಂಡರು ಜೆಡಿಎಸ್ ಅಭಿಮಾನಿಗಳು ಇತರರು ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

*ಈ ಬಾರಿಯ 5 ನೇ ವರ್ಷದ ವಾಲ್ಮೀಕಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ.ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ...

Thu Dec 8 , 2022
ಈ ಬಾರಿಯ 5 ನೇ ವರ್ಷದ ವಾಲ್ಮೀಕಿ ಜಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಎಂದು ಶ್ರೀ ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ತಿಳಿಸಿದರು.ವಾಲ್ಮೀಕಿ ಜಾತ್ರೆಗೆ ಸಂಬಂಧಿಸಿದಂತೆ ಪೂರ್ವಭಾವಿ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ಆಗಮಿಸಿದ ವಾಲ್ಮೀಕಿ ಸ್ವಾಮೀಜಿ ರವರನ್ನು ತಾಲ್ಲೂಕು ನಾಯಕ ಮಂಡಳಿ ವತಿಯಿಂದ ಪಟ್ಟಣದ ನಾಡಮೇಘಲಮ್ಮ ರವರ ದೇವಸ್ಥಾನ ದಿಂದ ಮೆರವಣಿಗೆ ಮೂಲಕ ತೆರಳಿ ಪಟ್ಟಣದ ಗೌತಮ್ ಬಡಾವಣೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ನಂತರ […]

Advertisement

Wordpress Social Share Plugin powered by Ultimatelysocial