ಕಲಾಪ ಹಾಳು: ಕಾಂಗ್ರೆಸ್​ ಮತ್ತು ಬಿಜೆಪಿ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ವಿಧಾನಮಂಡಲದ ಉಭಯ ಸದನಗಳ ಅಧಿವೇಶನದ ಸಮಯವನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಹಾಳು ಮಾಡುತ್ತಿವೆ ಎಂದು ಆರೋಪಿಸಿ ಜೆಡಿಎಸ್ ಶಾಸಕರು ಸೋಮವಾರ ಪ್ರತಿಭಟನೆ ನಡೆಸಿದರು.ವಿಧಾನಸೌಧ ಮತ್ತು ವಿಕಾಸಸೌಧದ ಬಳಿ ಇರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಫಲಕಗಳನ್ನು ಹಿಡಿದು ಘೋಷಣೆ ಕೂಗುತ್ತಾ ಜೆಡಿಎಸ್​ ಶಾಸಕರು ಪ್ರತಿಭಟನೆ ಮಾಡಿದರು.ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪುರ, ಮುಖ್ಯ ಸಚೇತಕ ವೆಂಕಟರಾವ್ ನಾಡಗೌಡ ಸೇರಿದಂತೆ ಉಭಯ ಸದನಗಳ ಸದಸ್ಯರು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2022 ವಿಜೇತರು: ಸಂಪೂರ್ಣ ಪಟ್ಟಿ ಇಲ್ಲಿದೆ!

Mon Feb 21 , 2022
ದಾದಾಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗಳು 2022 ರ ಸ್ಟಾರ್-ಸ್ಟಡ್ ಪ್ರಶಸ್ತಿ ಸಮಾರಂಭವು ಭಾನುವಾರ ಮುಂಬೈನಲ್ಲಿ ನಡೆಯಿತು. ವದಂತಿಯ ದಂಪತಿಗಳು ಮತ್ತು ಶೇರ್ಷಾ ಸಹ-ನಟರಾದ ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಸೇರಿದಂತೆ ಹಲವಾರು ತಾರೆಗಳು ಈವೆಂಟ್ ಅನ್ನು ಅಲಂಕರಿಸಿದರು. ಮುಂಬೈನ ತಾಜ್ ಲ್ಯಾಂಡ್ಸ್ ಎಂಡ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನಟರಾದ ಅಹಾನ್ ಶೆಟ್ಟಿ, ಸತೀಶ್ ಕೌಶಿಕ್ ಮತ್ತು ಸನ್ಯಾ ಮಲ್ಹೋತ್ರಾ ಕೂಡ ಭಾಗವಹಿಸಿದ್ದರು. ಲಕ್ಕಿ ಅಲಿ ಅವರು ತಮ್ಮ ನಿತ್ಯಹರಿದ್ವರ್ಣ […]

Advertisement

Wordpress Social Share Plugin powered by Ultimatelysocial