ಕಲ್ಬುರ್ಗಿ ನಗರದ ಶೆಟ್ಟಿ ಮಲ್ಟಿಪ್ಲೆಕ್ಸ್ ಮೇಲೆ ಕಲ್ಲು ತೂರಾಟ ಮಾಡಿದ ಹಿಂದೂ ಜಾಗೃತಿ ಸೇನ ಕಾರ್ಯಕರ್ತರು.

ಕಲ್ಬುರ್ಗಿಯಲ್ಲಿ ಪಠಾಣ್ ಚಿತ್ರ ಪ್ರದರ್ಶನ ವಿರೋಧಿಸಿ ಪ್ರತಿಭಟನೆ ಮಾಡಲಾಯಿತು

ಹಿಂದೂ ಜಾಗೃತಿ ಸೇನೆಯಿಂದ ಗೇಟ್ ಏರಿದ್ ಕಲ್ಲು ತೂರಿ ಪ್ರತಿಭಟನೆ ಮಾಡಿದರು

ಚಿತ್ರ ಪ್ರದರ್ಶನ ವೇಳೆ ಕೇಸರಿ ಬಣ್ಣವನ್ನು ಚಿತ್ರದಲ್ಲಿ ಅಶ್ಲೀಲ ವಾಗಿ ತೋರಿಸಿದ್ದಕ್ಕೆ ದೇಶವಿರೋಧಿ ಇಂದು ವಿರೋಧಿ ಪಠಾಣ್ ಚಿತ್ರ ಅಂತ ಆಕ್ರೋಶ ವ್ಯಕ್ತಪಡಿಸಿದರು

ಶಾರುಖ್ ದೀಪಿಕಾ ಅಭಿನಯದ ಪಠಾಣ್ ಚಿತ್ರಕ್ಕೆ ವಿರೋಧಿ ಮಾಡಿದ್ದರು

ಹಿಂದೂ ಜಾಗೃತಿ ಸೇನೆಯ ಜಿಲ್ಲಾಧ್ಯಕ್ಷರಾದ ಲಕ್ಷ್ಮಿಕಾಂತ್ ಸ್ವಾದಿ ಮತ್ತು ಕಾರ್ಯಕರ್ತರು ಪ್ರತಿಭಟನೆ ಮಾಡಿದರು

ಶೆಟ್ಟಿ ಮಲ್ಟಿಪ್ಲೆಕ್ಸ್ ಥೇಟರ್ ಪ್ರತಿಭಟನೆ ಮಾಡುತ್ತಿರುವ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ ಮಾಡಲಾಯಿತು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹೆಂಡತಿ ಕೊಲೆ ಮಾಡಿ ಸಾಕ್ಷ್ಯ ನಾಶಪಡಿಸಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ

Sat Jan 28 , 2023
ಕೈಲಾಸ್ ಚಂದ್ ಜೀವಾವಧಿ ಶಿಕ್ಷೆಗೊಳಗಾದ ಖೈದಿ 6 ವರ್ಷಗಳ ಹಿಂದೆ ನಡೆದಿದ್ದ ಕೊಲೆ ಅನೈತಿಕ ಶಂಕೆ ವ್ಯಕ್ತಪಡಿಸಿ ಕೊಲೆ ಮಾಡಿದ್ದ ಆರೊಪಿ 7 ವರ್ಷ ಸಜೆ ಹಾಗೂ ಒಂದು ಸಾವಿರ ದಂಡ ವಿಧಿಸಿ ಆದೇಶ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ದಿಂಬಿನಿಂದ ಉಸಿರುಗಟ್ಟಿಸಿ ಹೆಂಡತಿ ಮಾಲತಿ ಕೊಲೆ ಮಾಡಿದ್ದ ಗಂಡ 46ನೇ ಸಿಸಿಹೆಚ್ ನ್ಯಾಯಾಲಯ ಆದೇಶ.   ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please […]

Advertisement

Wordpress Social Share Plugin powered by Ultimatelysocial