ಕಲಬುರಗಿ: ಏಕದಂಡಗಿ ಮಠ ಜೀರ್ಣೋದ್ಧಾರಕ್ಕೆ ಚಾಲನೆ

 

ಕಲಬುರಗಿ: ನಗರದ ಬ್ರಹ್ಮಪುರ ಬಡಾವಣೆಯಲ್ಲಿರುವ ವಿಶ್ವಕರ್ಮ ಏಕದಂಡಗಿ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೋಮವಾರ ಭೂಮಿಪೂಜೆ ನೆರವೇರಿಸಿದರು.ಶಾಸಕರ ಅನುದಾನದಡಿ ₹ 50 ಲಕ್ಷ ವೆಚ್ಚದಲ್ಲಿ ಈ ಮಠದ ಜೀರ್ಣೋದ್ಧಾರ ನಡೆಯಲಿದೆ ಎಂದು ಶಾಸಕ ದತ್ತಾತ್ರೇಯ ತಿಳಿಸಿದರು.ಸುರೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ದೇವೇಂದ್ರ ಸ್ವಾಮೀಜಿ, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಾಮು ರೆಡ್ಡಿ, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಅರವಿಂದ ಪೋದ್ದಾರ ಬೆಣ್ಣೆಶಿರೂರ, ಪಾಲಿಕೆ ಸದಸ್ಯ ಗುರುರಾಜ ಪಟ್ಟಣ, ಮುಖಂಡರಾದ ಬಸವರಾಜ ಪಂಚಾಳ ವಾಡಿ, ಸುಭಾಶ ಪಂಚಾಳ ಶಾಹಾಬಾದ, ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಇಂದಿರಾ ಬನಶೆಟ್ಟಿ, ಕೇಶವ ಸೀತನೂರ, ಚಂದ್ರಶೇಖರ ಪತ್ತಾರ, ಗಂಗಾಧರ ಪೋದ್ದಾರ, ಲಕ್ಷ್ಮೀಕಾಂತ ಸೀತನೂರ, ಅಭಿಲಾಷ ಹೇಮನೂರ, ಮಾರುತಿ ಕಮ್ಮಾರ, ಮಂಜು ಹಿರೋಳಿ, ಮೌನೇಶ ಬಡಿಗೇರ, ವಿಶ್ವನಾಥ ಪೋದ್ದಾರ, ಪ್ರಾಣೇಶ ಬಡಿಗೇರ, ರವೀಂದ್ರ ಪಂಚಾಳ, ಗಂಗಾಧರ ಮಹಾಗಾಂವ ಇದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿವಮೊಗ್ಗಕ್ಕೆ ಪ್ರಧಾನಿ ಮೋದಿ : ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗಿ

Tue Feb 1 , 2022
ಶಿವಮೊಗ್ಗ : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಆಗಮಿಸುವ ನಿರೀಕ್ಷೆ ಇದ್ದು, ಪಂಚಾಯತ್ ರಾಜ್ ದಿವಸ್ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಈ ಬಗ್ಗೆ ಪ್ರಧಾನಮಂತ್ರಿ ಕಾರ್ಯಾಲ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿದೆ ಪ್ರಸಕ್ತ ಸಾಲಿನ ಪಂಚಾಯತ್ ರಾಜ್ ಕಾರ್ಯಕ್ರಮವನ್ನು ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಆಚರಿಸಲು ಪ್ರಧಾನಿ ಕಾರ್ಯಾಲಯ ಮುಂದಾಗಿದ್ದು, ಶಿವಮೊಗ್ಗ ಜಿಲ್ಲೆಯ ಕೊಮ್ಮನಾಳ್ ಅಥವಾ ಹೊಳಲೂರು ಗ್ರಾಮಪಂಚಾಯಿತಿಗಳಲ್ಲಿ ಒಂದನ್ನು ಆಯ್ಕೆ ಮಾಡಿ ಪ್ರಧಾನಿ […]

Advertisement

Wordpress Social Share Plugin powered by Ultimatelysocial