ಕಾಮಾಕ್ಷಿಪಾಳ್ಯ ಪೊಲೀಸರ ಕಾರ್ಯಚರಣೆ.

 

ಕಾಮಾಕ್ಷಿಪಾಳ್ಯ ಪೊಲೀಸರ ಕಾರ್ಯಚರಣೆ.

ಜಾಕುವಿನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೊಪಿಗಳ ಬಂಧನ.

ಕೃಷ್ಣ,ನಿರಂಜನ್ ಬಂಧಿತ ಆರೋಪಿಗಳು.

ಇದೇ ತಿಂಗಳು ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಚುಚ್ಚು ಹಣ ಕದ್ದು ಎಸ್ಕೇಪ್ ಆಗಿದ್ದ ಆರೋಪಿಗಳು.

ಸಿಸಿಟಿವಿ ಆಧರಿಸಿ ಕೃತ್ಯ ನಡೆಸಿದ್ದ ಆರೋಪಿಗಳನ್ನ ಬಂಧಿಸಿದ ಪೊಲೀಸರು.

ಬಂಧಿತರಿಂದ 1ಲಕ್ಷದ 50 ಸಾವಿರ ಬೆಲೆಬಾಳುವ ಮೂರು ಬೈಕ್ಗಳು, ಹಾಗು ಕೃತ್ಯಕ್ಕೆ ಬಳಸಿದ್ದ ಡ್ರ್ಯಾಗರ್ ವಶಕ್ಕೆ.

ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭೀಮ್ ಆರ್ಮಿ ಏಕತಾ ಮೀಷನ್ ಸಂಘಟನೆ ಇವರ ನೇತೃತ್ವದಲ್ಲಿ ಪ್ರತಿಭಟನೆ.

Thu Feb 23 , 2023
ಭೀಮ್ ಆರ್ಮಿ ಏಕತಾ ಮೀಷನ್ ಸಂಘಟನೆ ಇವರ ನೇತೃತ್ವದಲ್ಲಿ ಪ್ರತಿಭಟನೆ ಬೆಂಗಳೂರು ಜೈನ್ ವಿಶ್ವವಿದ್ಯಾಲಯದ ಟೀಚರ್ ಮತ್ತು ವಿದ್ಯಾರ್ಥಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಕ್ಕಾಗಿ ಜೈನ ಕಾಲೇಜು ವಿದ್ಯಾರ್ಥಿಗಳನ್ನು ಗಡಿಪಾರು ಮಾಡುವಂತೆ ಆಗ್ರಹಿಸಿ ಮತ್ತು ಜೈನ ಕಾಲೇಜು ಮಾನ್ಯತೆ ರದ್ದು ಪಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ಬನಹಟ್ಟಿ ಗಾಂಧಿ ಸರ್ಕಲ್ ದಿಂದ ಪ್ರತಿಭಟನೆ ಮುಕಾಂತರ ತಹಶಿಲ್ದಾರರ ಕಾರ್ಯಾಲಯಕ್ಕೆ ಬಂದು ತಹಶಿಲ್ದಾರ ಡಾ|| […]

Advertisement

Wordpress Social Share Plugin powered by Ultimatelysocial