ಕಾಮಾಕ್ಷಿಪಾಳ್ಯ ಪೊಲೀಸರ ಕಾರ್ಯಚರಣೆ.
ಜಾಕುವಿನಿಂದ ಹಲ್ಲೆ ನಡೆಸಿ ಸುಲಿಗೆ ಮಾಡಿದ್ದ ಆರೊಪಿಗಳ ಬಂಧನ.
ಕೃಷ್ಣ,ನಿರಂಜನ್ ಬಂಧಿತ ಆರೋಪಿಗಳು.
ಇದೇ ತಿಂಗಳು ವ್ಯಕ್ತಿಯೊಬ್ಬರಿಗೆ ಚಾಕುವಿನಿಂದ ಚುಚ್ಚು ಹಣ ಕದ್ದು ಎಸ್ಕೇಪ್ ಆಗಿದ್ದ ಆರೋಪಿಗಳು.
ಸಿಸಿಟಿವಿ ಆಧರಿಸಿ ಕೃತ್ಯ ನಡೆಸಿದ್ದ ಆರೋಪಿಗಳನ್ನ ಬಂಧಿಸಿದ ಪೊಲೀಸರು.
ಬಂಧಿತರಿಂದ 1ಲಕ್ಷದ 50 ಸಾವಿರ ಬೆಲೆಬಾಳುವ ಮೂರು ಬೈಕ್ಗಳು, ಹಾಗು ಕೃತ್ಯಕ್ಕೆ ಬಳಸಿದ್ದ ಡ್ರ್ಯಾಗರ್ ವಶಕ್ಕೆ.
ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada