ಶ್ರೀ ರಾಮನವಮಿ ಪ್ರಯುಕ್ತ ಕಂಡ್ಹಿಡಿ ನೋಡನ ಚಿತ್ರದ “ಮಿಡ್ಲ್ ಕ್ಲಾಸ್ ಗೀತೆ” ಇಂದು ಲೋಕಾರ್ಪಣೆಯಾಗಿದೆ.

 

ಮ್ಯಾನ್ ಲಿಯೋ ಸಂಸ್ಥೆಯಲ್ಲಿ ನಿರ್ಮಾಣ ವಾಗಿರುವ, ಶಶಿಕುಮಾರ್,
ದಿವ್ಯ ಚಂದ್ರಧರ ಹಾಗೂ ಯೋಗೇಶ್ ಕೆ. ಗೌಡ ಇವರ ಸಹ ನಿರ್ಮಾಣದಲ್ಲಿ,
ನಾಗೇಂದ್ರ ಅರಸ್ ನಿರ್ದೇಶನದಲ್ಲಿ ಹಾಗೂ ಪ್ರಣವ ಸೂರ್ಯ ನಾಯಕ ನಾಗಿ ಅಭಿನಯಿಸಿರುವ “ಕಂಡ್ಹಿಡಿ ನೋಡನ” ಚಿತ್ರದ ಗೀತಾರ್ಪಣೆ.

ಶ್ರೀಧರ್ ಕಷ್ಯಪ್ ರಾಗ ಸಂಯೋಜನೆ ಮಾಡಿ ಅವರೇ ಹಾಡಿರುವ ಈ ಗೀತೆಗೆ ಸಾಹಿತ್ಯ ಬರೆದಿರುವವರು ಪ್ರಮೋದ್ ಆಚಾರ್ಯ.
ಪ್ರಣವ ಸೂರ್ಯ ನಾಯಕನಾಗಿ ಹಾಗೂ ನಾಯಕಿಯಾಗಿ ಪ್ರಿಯಾಂಕ ಮಳಲಿ ಅಭಿನಯಿಸಿರುವ “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ಗೀತೆಗೆ
ಭೂಷಣ್ ರವರು ನೃತ್ಯ ನಿರ್ದೇಶನ ಮಾಡಿದ್ದಾರೆ ಹಾಗೂ ಕಲಾ ನಿರ್ದೇಶನದ ಜವಾಬ್ದಾರಿಯನ್ನು ಮಹೇಶ ಹಾಗೂ ಮಲ್ಲಿ ನಿರ್ವಹಿಸಿರುವ ಈ ಗೀತೆಯನ್ನು
ಇಂದು ಏ2 ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಲಾಯ್ತು.

ಇತ್ತೀಚೆಗೆ ಉಪೇಂದ್ರರವರು ಚಿತ್ರದ ಪೋಷ್ಟರ್ ಬಿಡುಗಡೆಗೊಳಿಸಿ ಶುಭ ಹಾರೈಸಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸದ್ದು ಮಾಡುತ್ತಿದೆ "ಗಿರ್ಕಿ" ಟೀಸರ್. ಅನಾವರಣಗೊಳಿಸಿ ಶುಭಕೋರಿದ ಶರಣ್.

Mon Apr 11 , 2022
ಹಾಸ್ಯನಟರಾಗಿ ಚಿತ್ರರಂಗದಲ್ಲಿ ಚಿರಪರಿಚಿತರಾಗಿರುವ ತರಂಗ ವಿಶ್ವ, “ಗಿರ್ಕಿ” ಚಿತ್ರವನ್ನು ನಿರ್ಮಿಸುವ ಮೂಲಕ ನಿರ್ಮಾಪಕರಾಗಿ ಚಿತ್ರರಂಗ ಪ್ರವೇಶ ಮಾಡಿದ್ದಾರೆ. ವಾಸುಕಿ ಭುವನ್ ವಿಶ್ವ ಅವರೊಂದಿಗೆ ನಿರ್ಮಾಣಕ್ಕೆ ಕೈ ಜೋಡಿಸಿದ್ದಾರೆ. ಈ ಚಿತ್ರದ ಟೀಸರ್ ಈಗ ಎಲ್ಲೆಡೆ ಜನಪ್ರಿಯವಾಗಿದೆ. ವೀರೇಶ್ ಪಿ.ಎಂ ನಿರ್ದೇಶನದ ಈ ಚಿತ್ರದ ಟೀಸರ್ ಖ್ಯಾತ ನಟ ಶರಣ್ ಅವರಿಂದ ಬಿಡುಗಡೆಯಾಗಿದೆ. ವಿಶ್ವ ನನ್ನ ಬಹುಕಾಲದ ಗೆಳೆಯ. ಇಬ್ಬರೂ ಸಾಕಷ್ಟು ಚಿತ್ರಗಳಲ್ಲಿ ಒಟ್ಟಿಗೆ ನಟಿಸಿದ್ದೇವೆ. ಹಾಸ್ಯನಟನಾಗಿ ಚಿತ್ರರಂಗ ಪ್ರವೇಶಿಸಿ, ಈಗ […]

Advertisement

Wordpress Social Share Plugin powered by Ultimatelysocial