ಕನ್ನಡ ಸಾಹಿತ್ಯ ಪರಿಷತ್ ನಿವೇಶನ ಶೀಘ್ರವಾಗಿ ಕೊಡುವಂತೆ ಕುರಿತು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಬೀದರ್ ಜಿಲ್ಲೆ ಚಿಟಗುಪ್ಪ ತಾಲೂಕಿನ ತಹಶೀಲ್ದಾರ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಭು ಚೌಹಾಣ್ ಮನವಿ ಪತ್ರವನ್ನು ಸಲ್ಲಿಸಿದ್ದಾರೆ. ಶೀಘ್ರವಾಗಿ ನಿವೇಶನ ಕೊಡದಿದ್ದರೆ ಸಾಹಿತ್ಯ ಪರಿಷತ್ ನಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಎಚ್ಚರಿಕೆ ನೀಡಿದ್ದಾರೆ.
ಕನ್ನಡ ಪರಿಷತ್ ನಿವೇಶನಕ್ಕೆ ಆಗ್ರಹ-ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಮನವಿ
Please follow and like us: