ಪಿಎಫ್ ದೇಣಿಗೆಗೆ ತೆರಿಗೆ ವಿಧಿಸಲು ಕೇಂದ್ರದ ನಿರ್ಧಾರ: ಏ. 1 ರಿಂದಲೇ ಜಾರಿ

ನವದೆಹಲಿ: ನೌಕರರ ಭವಿಷ್ಯ ನಿಧಿ(ಇಪಿಎಫ್) ದೇಣಿಗೆ ಮೇಲೆ 2.5 ಲಕ್ಷ ರೂ. ಮೇಲ್ಪಟ್ಟು ತೆರಿಗೆ ವಿಧಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಏಪ್ರಿಲ್ 1 ರಿಂದ ನಿಯಮ ಜಾರಿಗೆ ಬರಲಿದೆ.

 

ಪಿಎಫ್ ಖಾತೆಗಳನ್ನು ತೆರಿಗೆ ಖಾತೆ ಮತ್ತು ತೆರಿಗೆ ರಹಿತ ದೇಣಿಗೆ ಖಾತೆಗಳೆಂದು ವರ್ಗೀಕರಣ ಮಾಡಲಾಗುತ್ತದೆ.

ಖಾಸಗಿ ಉದ್ಯೋಗಿಗಳು 5 ಲಕ್ಷ ರೂ. ಪಿಎಫ್ ಖಾತೆಗೆ ಜಮಾ ಮಾಡಿದರೆ, 2.5 ಲಕ್ಷ ರೂಪಾಯಿ ತೆರಿಗೆ ವ್ಯಾಪ್ತಿಗೆ ಬರುತ್ತದೆ. ಸರ್ಕಾರಿ ಉದ್ಯೋಗಿಗಳು ಪಿಎಫ್ ಖಾತೆ ಜನರಲ್ ಪಿಎಫ್ ಆಗಿದ್ದು, 5 ಲಕ್ಷ ರೂಪಾಯಿಯನ್ನು ಅವರೇ ಪಾವತಿಸುತ್ತಾರೆ. ಸರ್ಕಾರಿ ಉದ್ಯೋಗಿ ಖಾತೆಗೆ 6 ಲಕ್ಷ ರೂಪಾಯಿ ಜಮಾ ಆದರೆ, ಒಂದು ಲಕ್ಷ ರೂಪಾಯಿಗೆ ಮಾತ್ರ ತೆರಿಗೆ ಅನ್ವಯವಾಗುತ್ತದೆ ಎಂದು ಹೇಳಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈ ದಿನ: ಸಚಿನ್ ತೆಂಡೂಲ್ಕರ್ ತಮ್ಮ ಕೊನೆಯ ODI ಆಡುತ್ತಾರೆ, ದಿನೇಶ್ ಕಾರ್ತಿಕ್ ಅವರ ಕೊನೆಯ ಎಸೆತದ ಸಿಕ್ಸರ್ ಭಾರತಕ್ಕೆ ನಿದಾಹಾಸ್ ಟ್ರೋಫಿ ಗೆಲ್ಲಲು ಸಹಾಯ ಮಾಡಿತು;

Fri Mar 18 , 2022
ಬ್ಯಾಟಿಂಗ್ ಶ್ರೇಷ್ಠ ಸಚಿನ್ ತೆಂಡೂಲ್ಕರ್ ಸರಿಯಾಗಿ 10 ವರ್ಷಗಳ ಹಿಂದೆ ODI ಕ್ರಿಕೆಟ್‌ಗೆ ವಿದಾಯ ಹೇಳಿದರು ಮತ್ತು ವಿಕೆಟ್‌ಕೀಪರ್ ದಿನೇಶ್ ಕಾರ್ತಿಕ್ ಕೊನೆಯ ಎಸೆತದ ಸಿಕ್ಸರ್‌ನೊಂದಿಗೆ ಆರು ವರ್ಷಗಳ ನಂತರ ಬಾಂಗ್ಲಾದೇಶದ ವಿರುದ್ಧ ಸ್ಫೋಟಕ ಅತಿಥಿಯಾಗಿ ನಿದಾಹಾಸ್ ಟ್ರೋಫಿಯನ್ನು ಗೆಲ್ಲಲು ಭಾರತಕ್ಕೆ ಸಹಾಯ ಮಾಡಿದರು. ಮೀರ್‌ಪುರದ ಶೇರ್ ಬಾಂಗ್ಲಾ ರಾಷ್ಟ್ರೀಯ ಕ್ರೀಡಾಂಗಣದಲ್ಲಿ 2012 ರ ಏಷ್ಯಾ ಕಪ್‌ನಲ್ಲಿ ಸಚಿನ್ ಪಾಕಿಸ್ತಾನದ ವಿರುದ್ಧ ತಮ್ಮ ಅಂತಿಮ ODI ಇನ್ನಿಂಗ್ಸ್‌ಗಳನ್ನು ಆಡಿದರು. ತನ್ನ […]

Advertisement

Wordpress Social Share Plugin powered by Ultimatelysocial