ಹೋಳೆನರಸೀಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕನ್ನಡ ಪುಟ್ಟಸ್ವಾಮಿ ಆಯ್ಕೆ

ನರಸೀಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕನ್ನಡ ಪುಟ್ಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಧಿಕೃತವಾಗಿ ಶಹೊರ ಸಿದ ಜಿಲ್ಲಾಧ್ಯಕ್ಷ ಮಡ್ಡಿಗೆರೆ ಗೋಪಾಲ್, ನೂತನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ, ನರಸೀಪುರದ ಕಬಿನಿ ಅತಿಥಿಗೃಹದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು, ಇನ್ನು ಕನ್ನಡ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮರೀಸ್ವಾಮಿ,ಪುರಸಭೆ ಅಧ್ಯಕ್ಷ ಮದನ್ ರಾಜ್, ಹೊಸಪುರ ಮಲ್ಲು,ಪ್ರಭುಸ್ವಾಮಿ, ಕುಮಾರಸ್ವಾಮಿ, ಸಂತೃಪ್ತಿ ಕುಮಾರ್, ಶಿವಶಂಕರ್ ಮೂರ್ತಿ,ಜ್ಞಾನೇಂದ್ರಮೂರ್ತಿ ಹೊನ್ನನಾಯಕರು ಸೇರಿದಂತೆ ಮತ್ತಿತರರು ಹಾಜರಿದ್ದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದಿನದಿಂದ ದಿನಕ್ಕೆ ಸಾವಿನ ಸಂಖ್ಯೆ ಹೆಚ್ಚೆತ್ತಲೇ ಇದೆ 2,34,290 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ:

Sun Jan 30 , 2022
  ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ 2,34,281 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಆದರೆ ದಿನದ ಪಾಸಿಟಿವಿಟಿ ರೇಟ್ ನಲ್ಲಿ ಏರಿಕೆ ಕಂಡಿದ್ದು, ಶೇ.14.50ಕ್ಕೆ ಏರಿದೆ.ಸೋಂಕಿತರ ಸಾವಿನ ಸಂಖ್ಯೆ ಮಾತ್ರ ದಿನದಿಂದ ದಿನಕ್ಕೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 893 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 494091 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 1884937 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 […]

Advertisement

Wordpress Social Share Plugin powered by Ultimatelysocial