ನರಸೀಪುರ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಕನ್ನಡ ಪುಟ್ಟಸ್ವಾಮಿ ಅವರು ಆಯ್ಕೆಯಾಗಿದ್ದಾರೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಂದ ಅಧಿಕೃತವಾಗಿ ಶಹೊರ ಸಿದ ಜಿಲ್ಲಾಧ್ಯಕ್ಷ ಮಡ್ಡಿಗೆರೆ ಗೋಪಾಲ್, ನೂತನ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಿಗೆ ಸ್ಥಳೀಯರು ಅಭಿನಂದನೆ ಸಲ್ಲಿಸಿದ್ದಾರೆ, ನರಸೀಪುರದ ಕಬಿನಿ ಅತಿಥಿಗೃಹದಲ್ಲಿ ಅಭಿನಂದನಾ ಕಾರ್ಯಕ್ರಮ ಜರಗಿತು, ಇನ್ನು ಕನ್ನಡ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿದರು ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮರೀಸ್ವಾಮಿ,ಪುರಸಭೆ ಅಧ್ಯಕ್ಷ ಮದನ್ ರಾಜ್, ಹೊಸಪುರ ಮಲ್ಲು,ಪ್ರಭುಸ್ವಾಮಿ, ಕುಮಾರಸ್ವಾಮಿ, ಸಂತೃಪ್ತಿ ಕುಮಾರ್, ಶಿವಶಂಕರ್ ಮೂರ್ತಿ,ಜ್ಞಾನೇಂದ್ರಮೂರ್ತಿ ಹೊನ್ನನಾಯಕರು ಸೇರಿದಂತೆ ಮತ್ತಿತರರು ಹಾಜರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada