ಕಾನ್ಪುರ ರೈಲು ಸ್ಪೋಟ 8 ಮಂದಿ ಉಗ್ರರು ದೋಷಿಗಳು.

 

ಉತ್ತರ ಪ್ರದೇಶದ ಕಾನ್ಪುರದಲ್ಲಿ ಉಗ್ರರ ಕೃತ್ಯಗಳಿಗೆ ಪಿತೂರಿ ರೂಪಿಸಿದ ಪ್ರಕರಣದಲ್ಲಿ ಎಂಟು ಮಂದಿ ಐಸಿಸ್ ಉಗ್ರರು ದೋಷಿಗಳು ಎಂದು ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಕೋರ್ಟ್ ಇಂದು ತೀರ್ಪು ನೀಡಿದೆ.
ಇದೇ ತಿಂಗಳ 20 ರಂದು ಶಿಕ್ಷೆಯ ಪ್ರಮಾಣ ಪ್ರಕಟಿಸುವುದಾಗಿ ಎನ್ ಐಎ ಕೋರ್ಟ್ ತಿಳಿಸಿದೆ.ಮಾರ್ಚ್ 7, 2017ರಂದು ರೈಲಿನಲ್ಲಿ ಸ್ಪೋಟ ಸಂಭವಿಸಿತ್ತು. ಈ ವಿಧ್ವಂಸಕ ಕೃತ್ಯದಲ್ಲಿ 10 ಮಂದಿ ಗಾಯಗೊಂಡಿದ್ದರು.
ಈ ಸಂಬಂಧ ಪ್ರಕರಣ ಪ್ರಕರಣ ದಾಖಲಿಸಲಾಗಿತ್ತು. ಬಳಿಕ ಪ್ರಕರಣವನ್ನು ಎನ್ ಐಎಗೆ ಒಪ್ಪಿಸಲಾಗಿತ್ತು.ಎನ್ ಐಎ ತನಿಖೆ ನಡೆಸಿ ಶಸ್ತ್ರಾಸ್ತ್ರ ಕಾಯ್ದೆ ಮತ್ತು ಸ್ಪೋಟಕ ವಸ್ತುಗಳ ಕಾಯ್ದೆಯ ವಿವಿಧ ಪ್ರಕರಣಗಳ ಕಲಮಿನ ಅಡಿಯಲ್ಲಿ ಆರೋಪಗಳನ್ನು ಬಂಧಿಸಲಾಗಿತ್ತು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚುನಾವಣಾ ರಣತಂತ್ರಕ್ಕಾಗಿ 'ಗಿಫ್ಟ್ ಪಾಲಿಟಿಕ್ಸ್':

Sun Feb 26 , 2023
ಬೆಂಗಳೂರು : ಮುಂದಿನ ಚುನಾವಣೆಗೆ ರಣತಂತ್ರ ರೂಪಿಸಲು ರಾಜ್ಯದಲ್ಲಿ ಗಿಫ್ಟ್ ಪಾಲಿಟಿಕ್ಸ್ ಶುರುವಾಗಿದ್ದು, ಸಿಲಿಕಾನ್‌ ಸಿಟಿಯ ಬಿಬಿಎಂಪಿ ಆಶಾ ಕಾರ್ಯಕರ್ತರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ವಿದೇಶಿ ಹಣ ಹಂಚಿದ್ದು ಫೋಟೋಗಳು ಎಲ್ಲೆಡೆ ರಾರಾಜಿಸುತ್ತಿದ್ದು, ಭಾರೀ ಚರ್ಚೆಗೆ ಗ್ರಾಸವಾಗುತ್ತಿದೆ.ಬೆಂಗಳೂರಿನ ಗೌರಿಪಾಳ್ಯದ ಪೋಸ್ಟ್ ಆಫೀಸ್ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾದರಾಯನಪುರದ ವಾರ್ಡ್ 135, ಜೆಜೆಆರ್ ನಗರದ ವಾರ್ಡ್ 136 ಹಾಗೂ ರಾಯಪುರಂನ ವಾರ್ಡ್-127ರ ಆಶಾ ಕಾರ್ಯಕರ್ತರಿಗೆ ಸೌದಿ ಅರೇಬಿಯಾದ 500 ರಿಯಾಲ್‌ […]

Advertisement

Wordpress Social Share Plugin powered by Ultimatelysocial