ಕಾರ್ಖಾನೆಯಲ್ಲಿ ಭಾರೀ ಸ್ಫೋಟ; ಏಳು ಮಂದಿ ದುರ್ಮರಣ

ಹಿಮಾಚಲ ಪ್ರದೇಶದ ಕಾರ್ಖಾನೆಯೊಂದರಲ್ಲಿ ಬೃಹತ್​ ಸ್ಫೋಟ ಸಂಭವಿಸಿದ್ದು ಈ ಘಟನೆಯಲ್ಲಿ ಕನಿಷ್ಟ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಉನಾ ಜಿಲ್ಲೆಯ ಬಾತು ಕೈಗಾರಿಕಾ ಪ್ರದೇಶದಲ್ಲಿ ಸ್ಫೋಟ ಸಂಭವಿಸಿದೆ ಎಂದು ಉನಾ ಡೆಪ್ಯೂಟಿ ಕಮಿಷನರ್ ರಾಘವ್ ಶರ್ಮಾ ಪಿಟಿಐಗೆ ತಿಳಿಸಿದ್ದಾರೆ, ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರು ಎಂದು ಅವರು ಮಾಹಿತಿ ನೀಡಿದ್ದಾರೆ.ಈ ಅವಘಡದಲ್ಲಿ 12 ಮಂದಿಗೆ ಗಾಯಗಳಾಗಿದ್ದು ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ. ಸ್ಪೋಟಕ್ಕೆ ಇನ್ನೂ ನಿಖರವಾದ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಂಬಾನಿ ಮದುವೆಯಲ್ಲಿ ಐಶ್ವರ್ಯಾ ರೈ, ಅಭಿಷೇಕ್ ಬಚ್ಚನ್ ಮತ್ತು ಆರಾಧ್ಯ!!

Tue Feb 22 , 2022
ಅನಿಲ್ ಮತ್ತು ಟೀನಾ ಅಂಬಾನಿ ಅವರ ಪುತ್ರ ಅನ್ಮೋಲ್ ಅಂಬಾನಿ ಅವರ ವಿವಾಹ ಮಹೋತ್ಸವದಲ್ಲಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಅವರ ಪುತ್ರಿ ಆರಾಧ್ಯ ಸೇರಿಕೊಂಡರು. ಫ್ಯಾಶನ್ ಡಿಸೈನರ್ ಶೈನಾ ಚುಡಾಸಮಾ ಮುನೋಟ್ ಅವರು ಹಂಚಿಕೊಂಡ ಚಿತ್ರವು ಮೂವರ ಕುಟುಂಬವು ಒಟ್ಟಿಗೆ ಪೋಸ್ ಮಾಡುತ್ತಿರುವುದನ್ನು ತೋರಿಸುತ್ತದೆ. ಫೋಟೋದಲ್ಲಿ, ಅಭಿಷೇಕ್ ಕೆಂಪು ಶೆರ್ವಾನಿ ಮತ್ತು ಬೀಜ್ ಪೇಟದಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ಉದ್ದನೆಯ ಕೆಂಪು ಡ್ರೆಸ್ ಧರಿಸಿ ಕೂದಲು ಸಡಿಲವಾಗಿ ಬಿಟ್ಟಿದ್ದರು. […]

Advertisement

Wordpress Social Share Plugin powered by Ultimatelysocial