ಬಸವಣ್ಣನ ಕರ್ಮಭೂಮಿಯಲ್ಲಿ ಹಾಡು ಹಗಲೆ ಹರಿದ ನೆತ್ತರು ಶರಣರ ನಾಡು ಬಸವಕಲ್ಯಾಣದಲ್ಲಿ ಮಾರಕಾಸ್ತ್ರಗಳ ಸದ್ದು ಕಳೆದ ಸಂಜೆ ನಗರದ ತ್ರಿಪುರಾಂತ ಬಳಿ ಮಾರಕಾಸ್ತ್ರಗಳಿಂದ ಯುವಕನ ಬರ್ಬರ ಹತ್ಯೆ ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ನಡುವೆ ಮಾರಾಮಾರಿ ಆನಂದ ಫುಲೆ ಹಾಗು ದಿಗಂಬರ್ ದಾಸೂರೆ ನಡುವೆ ಹಳೆಯ ವೈಷಮ್ಯದ ಕಾರಣಕ್ಕೆ ಆರಂಭವಾಗಿದ್ಧ ಜಗಳ 26 ವರ್ಷದ ಯುವಕ ಆನಂದ್ ಫುಲೆ ಕೊಲೆಯಾದ ದುರ್ದೈವಿಜಗಳ ಅತಿರೆಕಕ್ಕೆ ತಿರುಗಿ ಪರಸ್ಪರ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ ಎನ್ನಲಾಗುತ್ತಿದೆ ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಖಾಸಗಿ ಆಸ್ಪತ್ರೆಗೆ ರವಾನಿಸುವ ಸಮಯದಲ್ಲಿ ಮಾರ್ಗ ಮಧ್ಯೆ ಕೊನೆ ಉಸಿರೆಳೆದ ಯುವಕ ಆರೊಪಿಗಳ ಪತ್ತೆಗಾಗಿ ಜಾಲ ಬಿಸಿದ ಪೊಲಿಸರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada