ಮೇ 28ಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಚುನಾವಣೆ…ನಾಮಪತ್ರ ಸಲ್ಲಿಸಿದ ಭಾ.ಮಾ.ಹರೀಶ್!

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಚುನಾವಣೆಗೆ ಕೌಂಟ್ ಡೌನ್ ಶುರುವಾಗಿದೆ. ಇದೇ ಮೇ 28ರಂದು ಚುನಾವಣೆ ನಡೆಯಲಿದ್ದು, ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ನಿರ್ಮಾಪಕ ಭಾ.ಮ. ಹರೀಶ್​ ನಾಮಪತ್ರ ಸಲ್ಲಿಸಿದ್ದಾರೆ.ಎರಡು ವರ್ಷಕ್ಕೊಮ್ಮೆ ವಾಣಿಜ್ಯ ಮಂಡಳಿ ಚುನಾವಣೆ ನಡೆಯುತ್ತದೆ. ಆದರೆ ಕೊರೋನಾ ಕಾರಣದಿಂದ ಚುನಾವಣೆ ಮುಂದೂಡಲಾಗಿತ್ತು.
ಹೀಗಾಗಿ ಅಧ್ಯಕ್ಷರ ಸ್ಥಾನದಲ್ಲಿ ಜೈರಾಜ್​ ಅವರೇ ಮುಂದುವರಿದಿದ್ದರು. ಈಗ ಮುಂದಿನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಆಯ್ಕೆಗಾಗಿ ಮತ್ತೆ ಚುನಾವಣೆ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಮುಂಚೂಣಿಯಲ್ಲಿ ಭಾ.ಮ.ಹರೀಶ್ ಹೆಸ್ರು ಕೇಳಿಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನೊಂದ ಹೆಣ್ಣಿನ ಕಥೆ "ಸಾರಾ ವಜ್ರ" ಈವಾರ ತೆರೆಗೆ ...!

Sun May 15 , 2022
ಶ್ವೇತಾ ಶೆಟ್ಟಿ (ಆರ‍್ನಾ ಸಾಧ್ಯ)ಅವರ ನಿರ್ದೇಶನದ, ಸಾರಾ ಅಬೂಬಕ್ಕರ್ ಬರೆದ ಕಾದಂಬರಿ ಆಧಾರಿತ ಚಿತ್ರ “ಸಾರಾ ವಜ್ರ” ಈ ಶುಕ್ರವಾರ ತೆರೆಕಾಣುತ್ತಿದೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಚಿತ್ರತಂಡ ಸಿನಿಮಾ ಕುರಿತಂತೆ ಮಾಹಿತಿ ನೀಡಿತ್ತು. ಈ ಚಿತ್ರದ ಕಥೆ ೧೯೮೯ರಿಂದ ಆರಂಭವಾಗಿ ಪ್ರಸ್ತುತ ಕಾಲಘಟ್ಟದವರೆಗೆ ಬಂದುನಿಲ್ಲುತ್ತದೆ. ತ್ರಿವಳಿ ತಲಾಖ್ ಪರಿಣಾಮವಾಗಿ ಹೆಣ್ಣು ಮಗಳೊಬ್ಬಳು ಅನುಭವಿಸುವ ಕಷ್ಟ, ನೋವುಗಳ ಚಿತ್ರಣವಿದು. ನಾಯಕಿ ಅನು ಪ್ರಭಾಕರ್ ಬ್ಯಾರಿ ಸಮಾಜದ ಹೆಣ್ಣುಮಗಳಾಗಿ ನಟಿಸಿದ್ದಾರೆ. ೨೦ನೇ ವಯಸ್ಸಿನಿಂದ […]

Advertisement

Wordpress Social Share Plugin powered by Ultimatelysocial