ಭಾರೀ ಮಳೆ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ರಾಜ್ಯದಲ್ಲಿ ಈಗಾಗಲೇ ಮಳೆಯಿಂದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆ ಹಿನ್ನೆಲೆಯಲ್ಲಿ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಮೀನುಗಾರರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ತುಂತುರು ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜೆಜೆ ನಗರದಲ್ಲಿನ ಚಂದ್ರು ಕೊಲೆಗೆ ಕಾರಣವೇನು? ಎನ್ನುವುದು ಬಯಲಾಗಿದೆ.

Fri Jul 15 , 2022
  ಬೆಂಗಳೂರು, ಜುಲೈ15: ಜೆಜೆ ನಗರದಲ್ಲಿನ ಚಂದ್ರು ಕೊಲೆಗೆ ಕಾರಣವೇನು? ಎನ್ನುವುದು ಬಯಲಾಗಿದೆ. ಕೊಲೆ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ಒಪ್ಪಿಸಿತ್ತು. ಸೂಕ್ಷ್ಮ ಪ್ರಕರಣದ ತನಿಖೆ ನಡೆಸಿ ಸಿಐಡಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿದೆ. ಜೈಭೀಮ್‌ ನಗರದ ನಿವಾಸಿ ಚಂದ್ರ ಕೊಲೆಯ ಆರೋಪಿಗಳನ್ನು ತಕ್ಷಣಕ್ಕೆ ಬಂಧಿಸಲಾಗಿತ್ತು. ಆದರೂ ಗೃಹ ಸಚಿವರ ಹೇಳಿಕೆ, ಬೆಂಗಳೂರು ನಗರ ಪೊಲೀಸ್ ಆಯುಕ್ತರ ದ್ವಂದ್ವ ಹೇಳಿಕೆ ಗೊಂದಲಕ್ಕೆ ಕಾರಣವಾಗಿತ್ತು. ಈಗ ಸಿಐಡಿ ಚಾರ್ಜ್‌ಶೀಟ್‌ನಲ್ಲಿ ಕೊಲೆಗೆ ಕಾರಣ ತಿಳಿಸಿದೆ. […]

Advertisement

Wordpress Social Share Plugin powered by Ultimatelysocial