‘ವಿಕ್ರಾಂತ್​ ರೋಣ:ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ

ಅಂದುಕೊಂಡಂತೆಯೇ ‘ವಿಕ್ರಾಂತ್​ ರೋಣ ಅದ್ದೂರಿಯಾಗಿ ರಿಲೀಸ್​ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ ಅವರ ಎಂಟ್ರಿ ಸೀನ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ.  ಬೆಳಗ್ಗೆ 11 ಗಂಟೆಯಿಂದಲೇ ಪ್ರದರ್ಶನ ಆರಂಭ ಆಗಿದೆ.

ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲಿ ಇಂದು ಬೆಳಗ್ಗೆ ವಿಕ್ರಂತ್ ರೋಣ ಸಿನಿಮಾ ನೋಡುಲು ಅಭಿಮಾನಿಗಳು ನಗರದ ಶ್ರೀ ಮಂಜುನಾಥ ಚಿತ್ರಮಂದಿರಕೆ ಆಗಮಿಸಿ ಕಿಚ್ಚ ಸುದೀಪ್ ಅವರ ಫೋಟೋಕೆ ಹಾಲಿನ ಅಭಿಷೇಕ ಮಾಡಿ ಪಟಾಕಿ ಹಚ್ಚಿ ವಿಕ್ರಂತ್ ರೋಣ ಸಿನಿಮಾಕ್ಕೆ ಶುಭಹಾರೈಸಿದರು ಒಬ್ಬ ಅಭಿಮಾನಿ ಕೈ ಲಿ ಕರ್ಪುರ ಹಚ್ಚಿಕೊಂಡು ತನ್ನ ಅಭಿಮಾನಿವನ್ನ ವ್ಯಕ್ತಪಡಿಸಿದರು ಚಿತ್ರಮಂದಿರದಲ್ಲಿ ಕಿಚ್ಚ ಸುದೀಪ್ ತೆರೆ ಮೇಲೆ ಬಂದ ತಕ್ಷಣ ಅಭಿಮಾನಿಗಳು ಕೇಕೆ ಓಡೆದು ಕುಣಿದು ಕುಪ್ಪಳಿಸಿದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹದಿನೈದು ವರ್ಷದ ಹಿಂದಿನ ಪ್ರಕರಣ ಈ ವರ್ಷ ಮತ್ತೆ ಚರ್ಚೆ ಬಂದಿತ್ತು.

Thu Jul 28 , 2022
ಹದಿನೈದು ವರ್ಷದ ಹಿಂದೆ ಕಾರ್ಯಕ್ರಮವೊಂದರಲ್ಲಿ ಹಾಲಿವುಡ್ ನಟನೊಬ್ಬ ಶಿಲ್ಪಾ ಶೆಟ್ಟಿಗೆ ಬಹಿರಂಗವಾಗಿ ವೇದಿಕೆ ಮೇಲೆ ಮುತ್ತು ನೀಡಿದ್ದ ಈ ವಿಷಯ ರಾಷ್ಟ್ರಮಟ್ಟದ ಸುದ್ದಿಯಾಗಿತ್ತು. ಈ ಕುರಿತು ದೂರು ಸಹ ದಾಖಲಾಗಿತ್ತು. ಹದಿನೈದು ವರ್ಷದ ಹಿಂದಿನ ಪ್ರಕರಣ ಈ ವರ್ಷ ಮತ್ತೆ ಚರ್ಚೆ ಬಂದಿತ್ತು. ಘಟನೆಗೆ ಸಂಬಂಧಿಸಿದಂತೆ ಆಗ ದಾಖಲಾಗಿದ್ದ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯನ್ನು ಇದೇ ವರ್ಷಾರಂಭದಲ್ಲಿ ಮುಂಬೈ ನ್ಯಾಯಾಲಯವು ಖುಲಾಸೆ ಮಾಡಿತ್ತು. ರಿಚರ್ಡ್ ಗೇರ್ ಮುತ್ತು ಕೊಟ್ಟಾಗ ಶಿಲ್ಪಾ ಶೆಟ್ಟಿ […]

Advertisement

Wordpress Social Share Plugin powered by Ultimatelysocial