ವಿವಿಧ ಬೇಡಿಕೆಗಳ ಕುರಿತು ಕಾರ್ಮಿಕರ ಪ್ರತಿಭಟನೆ

ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ  ವಿವಿಧ ಬೇಡಿಕೆಗಳ ಕುರಿತು ಕಾರ್ಮಿಕರ ಪ್ರತಿಭಟನೆ ನಡೆಸುತ್ತಿದ್ದರೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರು ತಿಂಗಳ ವೇತನ ನೀಡಿಲ್ಲ ಕಾರ್ಖಾನೆಯನ್ನು  ಪ್ರಾರಂಭಿಸಿ ಕಾರ್ಮಿಕರ ಬದುಕನ್ನು ಉಳಿಸಿ ಎಂದು ಡಿಸಿಎಂ ಗೋವಿಂದ ಕಾರಜೋಳ ಗೆ ಧಿಕ್ಕಾರ ಹಾಕಿದ ಕಾರ್ಮಿಕರು.

ಇದನ್ನು ಓದಿ :ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆ

 

 

Please follow and like us:

Leave a Reply

Your email address will not be published. Required fields are marked *

Next Post

ರೈತರ ಬಂದ್ ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ- ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿಕೆ

Mon Dec 7 , 2020
ಗೋಹತ್ಯೆ ಬಿಲ್ ಜಾರಿಗೆ ತರುವ ಅವಶ್ಯಕತೆ ಇಲ್ಲ ಇವಾಗ್ಲೆ ಗೋಹತ್ಯೆ ಕಾನೂನು ಜಾರಿಯಲ್ಲಿದೆ ಎಂದು ವಿಧಾನ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ  ಡಿ ಕೆ ಶಿವಕುಮಾರ್ ಹೇಳಿದ್ದಾರೆ… ಜಾತಿ ಹೆಸರಲ್ಲಿ ರಾಜಕಾರಣ ಮಾಡೋದು ಬಿಜೆಪಿ ನಾಯಕರು ಬೀಡಬೇಕು. ರೈತರ ಬಂದ್ ಕರೆಗೆ ಕಾಂಗ್ರೆಸ್ ಸಂಪೂರ್ಣ ಬೆಂಬಲ ಕೊಡಲಿದೆ. ನಮ್ಮ ಪಕ್ಷದ ಎಲ್ಲ ನಾಯಕರೂ, ಕಾರ್ಯಕರ್ತರಿಗೂ ಬೆಂಬಲ ಕೊಡುವಂತೆ ಸೂಚನೆ ಕಳಿಸಲಾಗಿದೆ. ರೈತರ ಪರ ಪಕ್ಷ ವಿವಾದಿತ ಮೂರೂ ಕಾಯ್ದೆಗಳನ್ನೂ ಕೇಂದ್ರ […]

Advertisement

Wordpress Social Share Plugin powered by Ultimatelysocial