ಇಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಿಂದ ಮಹತ್ವದ ಸಭೆ ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವೇ?

ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ.

ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ  ಸಚಿವ ಬಿ.ಸಿ.ನಾಗೇಶ್ ಅವರು  ಬೆಳಗ್ಗೆ 11 ಗಂಟೆಗೆ  ಒಂದು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಡಿಡಿಪಿಐ, ಬಿಇಒ ಸೇರಿದಂತೆ ಇಲಾಖೆಯ ಎಲ್ಲಾ   ಅಧಿಕಾರಿಗಳು ಭಾಗಿಯಾಗಲಿದ್ದು, ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ.  ರಾಜ್ಯದ ಶಾಲೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾದ್ರೆ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಲಿದ್ದಾರೆ ಮುಂದಿನ ದಿನಗಳಲ್ಲಿ ಮಕ್ಕಳ ಅರೋಗ್ಯ ಗಮನದಲ್ಲಿ ಇಟ್ಟು ನಿರ್ಧರ ತೆಗೆದುಕೊಳ್ಳಲಿದ್ದಾರೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

Mekedatu Padayathre : ನಾಲ್ಕನೇ ದಿನದ ಪಾದಯಾತ್ರೆಗೆ 5000 ಜನಕ್ಕೆ ಭೂರಿ ಭೋಜನ | 4th Day Padayathre | SNK |

Wed Jan 12 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial