ಕೃಷಿ ಕಾಯ್ದೆ ಖಂಡಿಸಿ ದೇಶವ್ಯಾಪಿ ಹೆದ್ದಾರಿ ಬಂದ್‌

ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘಟನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಇನ್ನೂ ಉತ್ತರ, ಮಧ್ಯ ಕರ್ನಾಟಕ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ತಡೆ ನಡೆಸಲಾಗುವುದು ಎಂದು ರೈತ ಮುಖಂಡ ಬಡಗಲಾಪುರ ನಾಗೇಂದ್ರ ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಪ್ರತಿಭಟನೆ ವೇಳೆ ಪ್ರಚೋದನಕಾರಿ ಹೇಳಿಕೆಗೆ ಅವಕಾಶವಿಲ್ಲ

Please follow and like us:

Leave a Reply

Your email address will not be published. Required fields are marked *

Next Post

ತುಮಕೂರಿನಲ್ಲಿ ರಸ್ತೆ ತಡೆಗೆ ಸಜ್ಜಾದ ರೈತರು

Sat Feb 6 , 2021
ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆ ವಿರುದ್ದ ರೈತರ ಪ್ರತಿಭಟನೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ರಸ್ತೆ ತಡೆ ನಡೆಸಲು ರೈತರು ನಿರ್ಧರಿಸಿದಾರೆ, ಇನ್ನೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ಆಕೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದ ಸುತ್ತ ಪೊಲೀಸ್ ಸರ್ಪಗಾವಲುಮಾಡಿದಾರೆ, ಹೆದ್ದಾರಿ ತಡೆಗೆ ಪೊಲೀಸರಿಂದ ಅಡ್ಡಿ ಹಿನ್ನೆಲೆ ಹಾಗಾಗಿ ನಿಂತಲ್ಲೆ ಪ್ರತಿಭಟಿಸುತ್ತಿರುವ ರೈತರು. ಇದನ್ನೂ ಓದಿ :ಕೃಷಿ ಕಾಯ್ದೆ ಖಂಡಿಸಿ ದೇಶವ್ಯಾಪಿ ಹೆದ್ದಾರಿ ಬಂದ್‌ Please follow […]

Advertisement

Wordpress Social Share Plugin powered by Ultimatelysocial