*ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಸುವರ್ಣಸೌಧ ಬೆಳಗಾವಿಯಲ್ಲಿ ಮುತ್ತಿಗೆ ಹೋರಾಟ ನಡೆಸಲಾಯಿತುಅಧ್ಯಕ್ಷರಾದ*ಶ್ರೀ ಚೂನಪ್ಪ ಪೂಜೇರಿ ಮತ್ತು ಕಾರ್ಯಾಧ್ಯಕ್ಷರಾದ ಮಹೇಶ್ ಗೌಡ ಸುಬೇದಾರ್ ನೇತೃತ್ವದಲ್ಲಿ ಸುವರ್ಣ ಸೌಧ ಮುತ್ತಿಗೆ ನಡೆಸಿದರು ಯಾದಗಿರಿ ಮತ್ತು ಕಲ್ಬುರ್ಗಿ ಜಿಲ್ಲೆಯ ರೈತರ ಸಮಸ್ಯೆ ಕುರಿತು ಪರಿಹರಿಸಬೇಕು ಎಂದು ಒತ್ತಾಯ ಮಾಡಲಾಯಿತುಖರೀದಿ ಕೇಂದ್ರ ಆರಂಭಸಿ ರೈತರ ಸಂಪೂರ್ಣ ಬೆಳೆ ಖರೀದಿ ಮಾಡಬೇಕು ಯೋಗ್ಯವಾದ ಬೆಲೆ ನಿಗದಿ ಮಾಡಬೇಕುಕಲಬುರ್ಗಿ ಜಿಲ್ಲೆಯ ರೈತರ ಬೆಳೆ ತೊಗರಿ ನೆಟೆ ರೋಗದಿಂದ ಸಂಪೂರ್ಣ ನಾಶ ವಾಗಿದ್ದುಸರಕಾರ ಒಂದು ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಲಾಯಿತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/de…