ಕರ್ನಾಟಕ ಬಂದ್ ವಾಪಸ್ ಪಡೆದ ವಾಟಾಳ್ ನಾಗರಾಜ್:CM BOMMAI;

ಎಂಇಎಸ್ ಸಂಘಟನೆಗಳಿಗೆ ನಿಷೇಧ ಹೇರಬೇಕೆಂದು ಆಗ್ರಹಿಸಿ ಶುಕ್ರವಾರ ಕರ್ನಾಟಕ ಬಂದ್ ​ಗೆ ಕರೆ ನೀಡಲಾಗಿತ್ತು.

ಈಗಾಗಲೇ ಕೊವಿಡ್ ಕೇಸುಗಳು ಕೂಡ ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಹಲವರು ಮನವಿ ಮಾಡಿದ್ದರೂ ವಾಟಾಳ್ ನಾಗರಾಜ್ ಬಂದ್​ ಮಾಡುವ ನಿರ್ಧಾರದಿಂದ ಹಿಂದೆ ಸರಿದಿರಲಿಲ್ಲ.

ಆದರೆ, ಇಂದು ಫೋನ್ ಮಾಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನರಿಗೆ ತೊಂದರೆ ಯಾಗುವುದರಿಂದ ಕರ್ನಾಟಕ ಬಂದ್​ ಹಿಂಪಡೆಯಬೇಕೆಂದು ಮನವಿ ಮಾಡಿದ್ದರು. ಅಲ್ಲದೆ, ತಮ್ಮ ಕಚೇರಿಗೆ ಬಂದು ಭೇಟಿ ನೀಡುವಂತೆಯೂ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿರುವ ವಾಟಾಳ್ ನಾಗರಾಜ್ ಕರ್ನಾಟಕ ಬಂದ್​ ಹಿಂಪಡೆಯುವುದಾಗಿ ಘೋಷಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

Happy New Year | ವರ್ಷದ ಕೊನೆಯ ಸೂರ್ಯಾಸ್ತ ದೆಹಲಿಯ ಯಮನಾ ನದಿ ದಂಡೆಯಲ್ಲಿ ಕಂಡಿದ್ದು ಹೀಗೆ | Speed News Kannada

Fri Dec 31 , 2021
Happy New Year | ವರ್ಷದ ಕೊನೆಯ ಸೂರ್ಯಾಸ್ತ ದೆಹಲಿಯ ಯಮನಾ ನದಿ ದಂಡೆಯಲ್ಲಿ ಕಂಡಿದ್ದು ಹೀಗೆ | Speed News Kannada Please follow and like us:

Advertisement

Wordpress Social Share Plugin powered by Ultimatelysocial