ರಾಜ್ಯದಲ್ಲಿ ಸಂಪುಟ ವಿಸ್ತರಣೆ – ಅಮಿತ್ ಶಾ ಜೊತೆ ಬೊಮ್ಮಾಯಿ ಸಭೆ

ಕೇಂದ್ರ ಗೃಹ ಸಚಿವ ಅಮಿತ್‌ ಶಾ   ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಜೊತೆ ಸಭೆ ನಡೆಸಿದ್ದಾರೆ. ಇನ್ನೇನು ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವ ಹೊತ್ತಿನಲ್ಲಿ ಅಮಿತ್‌ ಶಾ ಸಿಎಂ ಮಾತುಕತೆ ಭಾರೀ ಕುತೂಹಲ ಕೆರಳಿಸಿದೆ. ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿಗಳನ್ನ ಫೈನಲ್‌ ಮಾಡುವ ತಯಾರಿಯಲ್ಲಿರುವ ಪಕ್ಷಕ್ಕೆ ಅಮಿತ್‌ ಶಾ ಏನಾದ್ರೂ ಸೂಚನೆ ನೀಡರಬಹುದಾ ಎನ್ನುವ ಪ್ರಶ್ನೆ ಮೂಡುತ್ತಿದೆ. ಪ್ರಮುಖವಾಗಿ ನಿನ್ನೆ ನಡೆದ ಸಭೆಯಲ್ಲಿಸಚಿವಸಂಪುಟ ವಿಸ್ತರಣೆ ಬಗ್ಗೆ  ಸಿಎಂ ಪ್ರಸ್ತಾಪ ಮಾಡಿದ್ರು ಆಗ ಅಮಿತ್‌ ಶಾ ಸಂಪುಟ ವಿಸ್ತರಣೆ ವಿಚಾರ ಈಗ ಬೇಡ ಇನ್ನೊಮ್ಮೆ ಮಾತನಾಡೋಣ ಸದ್ಯಕ್ಕೆ ಜನಸಂಕಲ್ಪ ಯಾತ್ರೆ ಯಶಸ್ವಿಯಾಗಿಸೋಣ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ಲೋಡ್‌ಮಾಡಿ:
https://play.google.com/store/apps/details?id=com.speed.newskannada
Please follow and like us:

 

Please follow and like us:

Leave a Reply

Your email address will not be published. Required fields are marked *

Next Post

ರಾಯಚೂರು ಜಿಲ್ಲೆಯಲ್ಲಿ ಹಾಸ್ಟೆಲ್ ನೌಕರರಿಂದ ಪ್ರತಿಭಟನೆ.

Thu Dec 15 , 2022
ಸಂಬಳ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಮುಂದೆ ಧಿಕ್ಕಾರ ಕೂಗಿದ ಕಾರ್ಮಿಕರು 9 ತಿಂಗಳಿಂದ ಸಂಬಳನೀಡದೆಸತಾಯಿಸುತ್ತಿರುವ ಮಾನ್ವಿ ತಾಲೂಕ ಅಧಿಕಾರಿ ಅಂಬವ್ವನಾವು ಬದುಕುವುದಾದರು ಹೇಗೆ ಸ್ವಾಮಿ ಮುಖ್ಯಮಂತ್ರಿ ಬೊಮ್ಮಾಯಿ ಸಾಹೇಬ್ರೆ ನಮ್ಮ ಮಕ್ಕಳ ಶಾಲಾ ವಿದ್ಯಾಭ್ಯಾಸಕ್ಕೆ ತೊಂದರೆ ಎಂದು ನೋವು ವ್ಯಕ್ತಪಡಿಸಿದ ಕಾರ್ಮಿಕರು.ಸರಕಾರ ಹಾಸ್ಟೆಲ್ ನ ಅಡುಗೆ ಕಾರ್ಮಿಕರಿಗೆ ಸಕಾಲಕ್ಕೆ ಸಂಬಳ ನೀಡುತ್ತಿದ್ದೇವೆ ಎಂದು ಹೇಳುತ್ತೆ. ಆದರೆ ರಾಯಚೂರು ಜಿಲ್ಲೆಯಲ್ಲಿ 9 ತಿಂಗಳಿಂದ ಸಂಬಳ ನೀಡದಿರುವುದಕ್ಕೆ ಕಾರ್ಮಿಕರು […]

Advertisement

Wordpress Social Share Plugin powered by Ultimatelysocial