ಬೆಳಗಾವಿಯಲ್ಲಿ ಕನ್ನಡದ ಭಾವುಟ ಸುಟ್ಟಿರುವ ಹಿನ್ನಲೆ ಯಾದಗಿರಿ ಜಿಲ್ಲೆಯ ಸುಭಾಷ್ ಸರ್ಕಲ್ ಬಳಿ ಕನ್ನಡಪರ ಹೋರಾಟಗಾರರಿಂದ ಪ್ರತಿಭಟನೆ ನಡೆಸಿದ್ದಾರೆ…ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದಿಸುವಂತೆ ಆಗ್ರಹಿಸಿದ್ದಾರೆ…ಜೈ ಶಿವಾಜಿ ಎಂದು ಕೂಗಿ ಬೆಳಗಾವಿಯಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿದ ಪುಂಡರ ಗಲ್ಲು ಶಿಕ್ಷೆಗೆ ಹಾಕಿ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ…ಎಂ ಇ ಎಸ್ ಪುಂಡರಿಗೆ ದಿಕ್ಕಾರ ದಿಕ್ಕಾರ ಎಂದು ಧರಣಿ ಮಾಡಿದ್ದಾರೆ
ನಾಡದ್ರೋಹಿ ಎಂ ಇ ಎಸ್ ಪುಂಡರನ್ನು ಬಂದನಕ್ಕೆ ಕನ್ನಡಪರ ಹೋರಾಟಗಾರು ಆಗ್ರಹ
Please follow and like us: