ಕಾವೇರಿ ಸಾಗರ ಜಲಾಶಯ ಭರ್ತಿಯಾಗಲು ಕೇವಲ ಮೂರು ಅಡಿಗಳಷ್ಟೇ ಬಾಕಿ ಇದೆ.

ಮೈಸೂರು, ಜು.9- ಮಡಿಕೇರಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ಕೃಷ್ಣರಾಜ ಸಾಗರ ಜಲಾಶಯ ಭರ್ತಿಯಾಗಲು ಕೇವಲ ಮೂರು ಅಡಿಗಳಷ್ಟೇ ಬಾಕಿ ಇದೆ.

ಕೆಆರ್‌ಎಸ್‌ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಜಲಾಶಯದ ಗರಿಷ್ಠ ಮಟ್ಟ 124.80, ಇಂದಿನ ನೀರಿನ ಮಟ್ಟ 121.42ಅಡಿ. ಕೆಆರ್‌ಎಸ್‌ ಡ್ಯಾಂನಿಂದ 3270ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದೆ.

ಜಲಾಶಯದ ಗರಿಷ್ಠ ನೀರಿನ ಸಂಗ್ರಹ 44.452ಟಿಎಂಸಿ, ಜಲಾಶಯದಲ್ಲಿ ಇಂದಿನ ಸಂಗ್ರಹ 44.873 ಟಿಎಂಸಿ ಸಂಗ್ರವಾಗಿದೆ. ಕಾವೇರಿ ಜಲಾನಯನದ ಪ್ರದೇಶಗಳ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskann

Please follow and like us:

Leave a Reply

Your email address will not be published. Required fields are marked *

Next Post

ನಾನು ಮತ್ತು ಸುಚೇಂದ್ರ ಪ್ರಸಾದ್ ಒಟ್ಟಿಗೆ ಹನ್ನೊಂದು ವರ್ಷ ಇದ್ದದ್ದು ನಿಜ.

Sat Jul 9 , 2022
​ಬೆಂಗಳೂರು: ‘ನಾನು ಮತ್ತು ಸುಚೇಂದ್ರ ಪ್ರಸಾದ್ ಒಟ್ಟಿಗೆ ಹನ್ನೊಂದು ವರ್ಷ ಇದ್ದದ್ದು ನಿಜ. ಆದರೆ, ಅವರ ಜೊತೆ ನನ್ನ ಮದುವೆ ಆಗಿಲ್ಲ. ಮದುವೆ ಆಗದೇ ಯಾಕೆ 16 ವರ್ಷಗಳ ಕಾಲ ಜೊತೆಗೆ ಇದ್ದವು ಎನ್ನುವುದನ್ನು ನಾನು ಹೇಳಲಾರೆ. ಅದನ್ನು ಸುಚೇಂದ್ರ ಪ್ರಸಾದ್ ಅವರೇ ಹೇಳಬೇಕು. ಮದುವೆ ಆಗದೇ ಇರುವುದಕ್ಕೆ ಅವರೇ ಕಾರಣ. ಆದರೂ, ಅವರನ್ನು ನಾನು ಇವತ್ತಿಗೂ ಗೌರವಿಸುತ್ತೇನೆ. ನಮ್ಮ ಮದುವೆ ವಿಚಾರವನ್ನು ಇಷ್ಟೇ ಹೇಳುವುದಕ್ಕೆ ಸಾಧ್ಯ’ ಎಂದು ಇತ್ತೀಚೆಗೆ ನಟಿ […]

Advertisement

Wordpress Social Share Plugin powered by Ultimatelysocial