ಇಂದಿನಿಂದ ಕೆಸಿಸಿ ಕ್ರಿಕೆಟ್ ಕದನ: ಕಿಚ್ಚ, ಶಿವಣ್ಣನ ಕ್ರಿಕೆಟ್ ಖದರ್.

ಬೆಂಗಳೂರು: ಸಿನಿಮಾ, ಕ್ರಿಕೆಟ್ ಫ್ಯಾನ್ಸ್ ಗೆ ಇಂದು ಮತ್ತು ನಾಳೆ ಹಬ್ಬವಾಗಲಿದೆ. ಇಂದಿನಿಂದ ಕೆಸಿಸಿ ಕ್ರಿಕೆಟ್ ಟೂರ್ನಿ ಆರಂಭವಾಗುತ್ತಿದೆ.

ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ 6 ತಂಡಗಳನ್ನೊಳಗೊಂಡ ಕೆಸಿಸಿ ಕಪ್ ನಡೆಯಲಿದೆ. ಕಿಚ್ಚ ಸುದೀಪ್, ಶಿವರಾಜ್ ಕುಮಾರ್, ಗಣೇಶ್, ಧ್ರುವ ಸರ್ಜಾ, ಡಾಲಿ ಧನಂಜಯ್, ಉಪೇಂದ್ರ ಅವರ ನಾಯಕತ್ವದ ತಂಡಗಳು ಕಣಕ್ಕಿಳಿಯಲಿವೆ.

ಮೊನ್ನೆಯಿಂದಲೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಿಕೆಟ್ ಮಾರಾಟ ಶುರುವಾಗಿದೆ. ಇಂದು ಮತ್ತು ನಾಳೆ ಟೂರ್ನಿ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಉದ್ಘಾಟನೆ ನಡೆಯಲಿದೆ. 3 ಗಂಟೆಗೆ ಮೊದಲ ಪಂದ್ಯ ಆರಂಭವಾಗಲಿದೆ. ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭರ್ಜರಿ ಯಶಸ್ಸಿನ ಬಳಿಕ ಮುಂದುವರಿಕೆಗೆ UK ಕಂಪನಿಗಳ ಒಲವು.

Fri Feb 24 , 2023
ಯುನೈಟೆಡ್ ಕಿಂಗ್ಡಮ್ ನ ಹಲವು ಕಂಪನಿಗಳು ಪರೀಕ್ಷಾರ್ಥವಾಗಿ ಕಳೆದ ಆರು ತಿಂಗಳಿನಿಂದ ತಮ್ಮ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಮಾತ್ರ ಕೆಲಸದ ಅವಧಿಯನ್ನು ನೀಡಿದ್ದು, ಇದರಲ್ಲಿ ಭರ್ಜರಿ ಯಶಸ್ಸು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶೇಕಡ 92 ಕಂಪನಿಗಳು ಇದನ್ನೇ ಮುಂದುವರಿಸಿಕೊಂಡು ಹೋಗಲು ಬಯಸಿವೆ ಎಂದು ಹೇಳಲಾಗಿದೆ.61 ಬೃಹತ್ ಕಂಪನಿಗಳು ಆರು ತಿಂಗಳ ಈ ಪೈಲೆಟ್ ಸ್ಕೀಮ್ ಅಡಿ ಜೂನ್ ನಿಂದ ಡಿಸೆಂಬರ್ ಅಂತ್ಯದವರೆಗೆ ಈ ನಿಯಮ ಅಳವಡಿಸಿಕೊಂಡಿದ್ದು, ಉದ್ಯಮದಲ್ಲಿ ಯಶಸ್ಸು […]

Advertisement

Wordpress Social Share Plugin powered by Ultimatelysocial