ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು

BIGG BREAKING NEWS : ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸ್ಥಳದಲ್ಲೇ ಸಾವು

ದಾವಣಗೆರೆ : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ತಕ್ಕನಹಳ್ಳಿಯಲ್ಲಿ ನಡೆದಿದೆ.

ತಕ್ಕನಹಳ್ಳಿ ಬಳಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹೇಶಪ್ಪ, ಸಂಜು, ಪ್ರಶಾಂತ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದ್ದು, ಆನಂದ್ ಗೆ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗ ಅಸ್ಪತ್ರೆಗೆ ದಾಖಲಿಸಲಾಗಿದೆ. ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮೈಸೂರು  ಅರಮನೆಯಲ್ಲಿ ಹೊಸ ವರ್ಷದ ಮತ್ತು  ವರ್ಷಾಂತ್ಯದ ಕೊನೆಯ  ಸಂಭ್ರಮರಾಂಭ ಆಚರಣೆಯನ್ನು ಹಮ್ಮಿಕೊಂಡಿದ್ದಾರೆ

Fri Dec 24 , 2021
ಮೈಸೂರು  ಅರಮನೆಯಲ್ಲಿ ಹೊಸ ವರ್ಷದ ಮತ್ತು  ವರ್ಷಾಂತ್ಯದ ಕೊನೆಯ  ಸಂಭ್ರಮರಾಂಭ ಆಚರಣೆಯನ್ನು ಹಮ್ಮಿಕೊಂಡಿದ್ದಾರೆ ಡಿಸೆಂಬರ್‌  ಹಾಗೂ ಜನವರಿ 2022ರಂದು  ಆಚರಣೆಲಾಗಿದೆ   ಮೈಸೂರಿನ ಅರಮನೆ ಸುತ್ತಲೂ  ವಿಶೇಷ ಫಲಪುಪ್ಪ  ಪ್ರದರ್ಶನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ  ಶ್ರೀ ರಾಮ  ಮಂದಿರ .ನಾಡದೇವತೆ  .ತಾಯಿ ಚಾಮುಂಡೇಶ್ವರಿ .ನಂದಿ ಹಾಗೂ  ಮಾದರಿ  ನಿರ್ಮಾಣ ಮಾಡಲಾಗಿದೆ  ಸುಮಾರು ಒಂದು ಲಕ್ಷ ವಿವಿಧ ಹೂವುಗಳಿಂದ ಅಲಂಕರಿಸಬೇಕೆಂದು .ಅರಮನೆ ಆಡಳಿತ  ಮಂಡಳಿ ಉಪ ನಿದೇಶಕ ಟಿ.ಎಸ್‌ ಸುಬ್ರಮಣ್ಯನವರು  ತಿಳಿಸಿದ್ದಾರೆ  ಅರಮನೆ ಮೈದಾನದಲ್ಲಿ […]

Advertisement

Wordpress Social Share Plugin powered by Ultimatelysocial