ಕೆಲಸಕ್ಕೆಂದು ಬಂದ ನರ್ಸ್ ಲಕ್ಷಾಂತರ ರೂಪಾಯಿ ಹಣ ಬೆಲೆಬಾಳುವ ಚಿನ್ನಾಭರಣ ಕದ್ದು ಮರೆಯಾದರು;

ಕೆಲಸಕ್ಕೆಂದು ಬಂದ ನರ್ಸ್ ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಕದ್ದು ಎಸ್ಕೇಪ್..!

ಬೆಂಗಳೂರು: ಹೆಡ್ ಮಾಸ್ಟರ್ ಮನೆಯಲ್ಲಿ ನರ್ಸ್ ಕೆಲಸಕ್ಕೆ ಬಂದ ಮಹಿಳೆ ಚಿನ್ನಾಭರಣ ಕದ್ದು ಎಸ್ಕೇಪ್ ಆಗಿರುವ ಘಟನೆ ಬೆಂಗಳೂ ರಿನಲ್ಲಿ ನಡೆದಿದೆ. ಅಮೃತಹಳ್ಳಿ ವ್ಯಾಪ್ತಿಯ ನಿವಾಸಿ ನಿವೃತ್ತ ಹೆಡ್ ಮಾಸ್ಟರ್ ಮೇಲೂರಪ್ಪ ಮನೆಯಲ್ಲಿ ಏಜೆನ್ಸಿಯೊಂದರಲ್ಲಿ ನರ್ಸ್ ಕೆಲಸ ಮಾಡುತ್ತಿದ್ದ ಪವಿತ್ರ,

ಮನೆಯಲ್ಲಿದ್ದ ನಾಲ್ಕು ಲಕ್ಷಕ್ಕೂ ಹೆಚ್ಚು ಮೌಲ್ಯದ ಚಿನ್ನ ಕದ್ದು ಪರಾರಿ ಆಗಿದ್ದಳು.

ನಂತರ ಒಡವೆ ಕಳೆದುಕೊಂಡ ಮಾಲೀಕ ಅಮೃತಹಳ್ಳಿ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಅನ್ವಯ ವಿಚಾರಣೆ ಕೈಗೊಂಡ ಪೊಲೀಸರು ಮಹಿಳೆಯನ್ನು ಬಂಧಿಸಿ ಹೆಚ್ಚಿನ ವಿಚಾರಣೆ ಮುಂದುವರೆಸಿದ್ದಾರೆ. ಈ ಸಂಬಂಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಗುಜರಾತ್‌ನ 30ಕ್ಕೂ ಹೆಚ್ಚು ತಾಲೂಕುಗಳಲ್ಲಿ ಭಾರಿ ಮಳೆಯಾಗುತ್ತಿದೆ.

Tue Dec 28 , 2021
ಗುಜರಾತ್‌ನ 30ಕ್ಕೂ ಹೆಚ್ಚು ತಾಲೂಕುಗಳಲ್ಲಿ ಅಕಾಲಿಕ ಮಳೆ ಹೆಚ್ಚಾಗಿದೆ ಅಲ್ಲದೆಬನಸ್ಕಾಂತ, ಸಬರ್ಕಾಂತ, ಮೆಹ್ಸಾನಾ, ಪಟಾನ್, ದಾಹೋದ್, ಪಂಚಮಹಲ್, ಮಹಿಸಾಗರ ಮತ್ತು ಅರಾವಳಿಯಲ್ಲಿ ಮಂಗಳವಾರ ಲಘು ಮಳೆಯಾಗುವ ಮುನ್ಸೂಚನೆ ಅಲ್ಲಿ ಇದೆ ಉತ್ತರ ಜಿಲ್ಲೆಗಳ 30 ಕ್ಕೂ ಹೆಚ್ಚು ತಾಲೂಕುಗಳು ಮತ್ತು ಗುಜರಾತ್‌ನ ಕಚ್ ಪ್ರದೇಶದಲ್ಲಿ ಸೋಮವಾರದ ಮಧ್ಯರಾತ್ರಿಯಲ್ಲಿ ಹೆಚ್ಚು ಮಳೆಯಾಗಿದೆ ಮತ್ತು ಮಂಗಳವಾರ ಮಳೆಯಿಂದಾಗಿ ಈ ಜಿಲ್ಲೆಗಳಲ್ಲಿ ಬೆಳೆದು ನಿಂತಿರುವ ಬೆಳೆಗಳಿಗೆ ಹಾನಿಯಾಗುವ ನಿರೀಕ್ಷೆಯಿದೆಮಂಗಳವಾರ ಸೌರಾಷ್ಟ್ರ ಮತ್ತು ಕಚ್‌ನ ಕೆಲವು […]

Advertisement

Wordpress Social Share Plugin powered by Ultimatelysocial