ಕೆಂಪೇಗೌಡ ಅಂತರಾಷ್ಟ್ರೀಯ ಏರ್​ಪೋರ್ಟ್​ಗೆ ಹುಸಿ ಬಾಂಬ್​​ ಬೆದರಿಕೆ ಕರೆ!

ಹುಸಿ ಬಾಂಬ್​​ ಕರೆ ಮಾಡಿದ್ದ ಆರೋಪಿ ಅರೆಸ್ಟ್​

ಬಾಂಕರ್: KIAL ಏರ್​​ಪೋರ್ಟ್​ಗೆ ಬಾಂಬ್​​ ಬೆದರಿಕೆ ಕರೆಮಾಡಿದ್ದ ಆರೋಪಿಯನ್ನು ಈಶಾನ್ಯ ವಿಭಾಗದ ಪೊಲೀಸರು ಅರೆಸ್ಟ್​ ಮಾಡಿದ್ದಾರೆ..

ಇಂದು ಮುಂಜಾನೆ 3:30ರ ಸಮಯದಲ್ಲಿ ಪೊಲೀಸ್ ಕಂಟ್ರೋಲ್ ರೂಮ್​ಗೆ ಕರೆ ಮಾಡಿದ ವ್ಯಕ್ತಿಯೊಬ್ಬ, ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ತಿಳಿಸಿದ್ದ, ತಕ್ಷಣ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಮತ್ತು ಸಿಐಎಫ್​ಸಿ ಪೊಲೀಸರು ಪರಿಶೀಲನೆ ನಡೆಸಿದ್ದರು.. ಇದೀಗ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿ ಸುಭಾಷ್ ಗುಪ್ತ ಈ ಹಿಂದೆ ಏರ್ಪೋರ್ಟ್ ನ ಕಾರ್ಗೊದಲ್ಲಿ ಕೆಲಸ ಮಾಡಿದ್ದ. ಬಾವನ ಮೇಲಿನ ಸಿಟ್ಟಿಗೆ ಹುಸಿ ಬಾಂಬ್ ಕರೆ ಮಾಡಿದ್ದಾನೆ. ಬಾವನ ಹೆಸರೇಳಿ ಸುಭಾಷ್ ಕರೆ ಮಾಡಿದ್ದ. ಸದ್ಯ ಸುಭಾಷ್ ನನ್ನು ಈಶಾನ್ಯ ವಿಭಾಗದ ಪೊಲೀಸರು ಬಂಧಿಸಿ, ವಿಧಾನಸೌದ ಪೊಲೀಸರಿಗೆ ಹಸ್ತಾಂತರ ಮಾಡಿದ್ದಾರೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಸೀದಿ ತೆರವು ಕೋರಿ ಅರ್ಜಿ ಸಲ್ಲಿಸಲು ಉತ್ತರ ಪ್ರದೇಶ ಕೋರ್ಟ್ ಅನುಮತಿ..!

Fri May 20 , 2022
  ಕೃಷ್ಣ ಜನ್ಮಭೂಮಿ ಅಥವಾ ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾದ ಶಾಹಿ ಈದ್ಗಾ ಮಸೀದಿಯನ್ನು ತೆಗೆದು ಹಾಕುವಂತೆ ಕೋರಿ ಮನವಿ ಸಲ್ಲಿಸಲು ಉತ್ತರ ಪ್ರದೇಶದ ಸಿವಿಲ್ ನ್ಯಾಯಾಲಯವು ಅನುಮತಿ ನೀಡಿದೆ. 17ನೇ ಶತಮಾನದ ಶಾಹಿ ಈದ್ಗಾ ಮಸೀದಿಯನ್ನು ಕತ್ರಾ ಕೇಶವ್ ದೇವ್ ದೇವಸ್ಥಾನದಿಂದ ತೆಗೆದುಹಾಕಬೇಕೆಂದು ಒತ್ತಾಯಿಸಿ ಹಿಂದೂ ಸಂಘಟನೆಗಳು ಮಾಡಿದ ಮೊಕದ್ದಮೆಗಳಲ್ಲಿ ಒಂದಾಗಿದ್ದು, ಮಸೀದಿಯನ್ನು ಕೃಷ್ಣನ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮೊಕದ್ದಮೆಯಲ್ಲಿ ಹೇಳಿಕೊಳ್ಳಲಾಗಿದೆ. ಶಾಹಿ ಈದ್ಗಾ ಮಸೀದಿಯನ್ನು 1669-70ರಲ್ಲಿ […]

Advertisement

Wordpress Social Share Plugin powered by Ultimatelysocial