ದೇಶದಲ್ಲಿ ಐತಿಹಾಸಿಕ ಪ್ರತಿಭಟನೆಗಳು ನಡೆದಿವೆ-ಕೇರಳ ಸಿಎಂ ಪಿಣರಾಯಿ ವಿಜಯನ್ ವಾಗ್ದಾಳಿ

ತಿರುವನಂತಪುರದಲ್ಲಿ ನಡೆದ ಕೃಷಿ ವಿರೋಧಿ ಕಾನೂನುಗಳ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಕೇರಳ ಸಿಎಂ ಪಿಣರಾಯಿ ವಿಜಯನ್, ಕೇಂದ್ರ ಸರ್ಕಾರ ರೈತರನ್ನು ಗೌರವಿಸುವುದಿಲ್ಲ ಎಂದು ಹೇಳಿದ್ದಾರೆ.‘ನಮ್ಮ ದೇಶದಲ್ಲಿ ಅನೇಕ ಐತಿಹಾಸಿಕ ಪ್ರತಿಭಟನೆಗಳು ನಡೆದಿದ್ದು, ರೈತರು ಪ್ರಮುಖ ಪ್ರತಿಭಟನೆಗಳನ್ನು ನಡೆಸಿದ್ದಾರೆ. ಕೇರಳದಲ್ಲಿ ಯೂ ಇಂತಹ ಅನೇಕ ಪ್ರತಿಭಟನೆಗಳು ನಡೆದಿವೆ. ಭಾರತದಲ್ಲಿ ಈಗ ರೈತರ ಪ್ರತಿಭಟನೆ ನಡೆಯುತ್ತಿದೆ.

ರೈತರು’ಅನ್ನದಾತ’ರಾಗಿದ್ದಾರೆ, ಕೇಂದ್ರದಲ್ಲಿರುವ ಈಗಿನ ಸರ್ಕಾರ ಅವರನ್ನು ಗೌರವಿಸುವುದಿಲ್ಲ’ ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು…

ಇದನ್ನೂ ಓದಿ: ಗ್ರಾಮ ಪಂಚಾಯ್ತಿ ಎಲೆಕ್ಷನ್ ಎಫೆಕ್ಟ್-ಆಟೋ ಮೂಲಕ ಗ್ರಾಮಗಳಿಗೆ ತೆರಳಲು ಮುಂದಾದ ಗ್ರಾಮಸ್ಥರು

Please follow and like us:

Leave a Reply

Your email address will not be published. Required fields are marked *

Next Post

ವಿಶ್ವಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭ-ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿ

Wed Dec 23 , 2020
ಪಶ್ಚಿಮ ಬಂಗಾಳದ ವಿಶ್ವಭಾರತಿ ವಿಶ್ವವಿದ್ಯಾಲಯದ ಶತಮಾನೋತ್ಸವ ಸಮಾರಂಭವು ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಶತಮಾನೋತ್ಸವ ಸಮಾರಂಭ ಉದ್ದೇಶಿ ಮಾತನಾಡಲಿದ್ದಾರೆ. ಪಶ್ಚಿಮ ಬಂಗಾಳ ರಾಜ್ಯಪಾಲರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಳೆದ 1921 ರಲ್ಲಿ ಗುರು ರವೀಂದ್ರ ಟ್ಯಾಗೋರರು ಈ ವಿವಿ ಸ್ಥಾಪಿಸಿದ್ದರು. ವಿಶ್ವ ಭಾರತಿಯನ್ನು 1951 ರ ಮೇ ತಿಂಗಳಲ್ಲಿ ಶಾಸನಬದ್ಧವಾಗಿ ಕೇಂದ್ರ ವಿಶ್ವವಿದ್ಯಾಲಯ ಮತ್ತು ರಾಷ್ಟ್ರೀಯ ಮಹತ್ವದ ಸಂಸ್ಥೆ ಎಂದು […]

Advertisement

Wordpress Social Share Plugin powered by Ultimatelysocial