ಕೇರಳದಲ್ಲಿ‌ ದಿನೇದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಸೋಂಕು,,,,,,

ಕೇರಳದಲ್ಲಿ‌ ದಿನೇದಿನೇ ಹೆಚ್ಚಾಗುತ್ತಿರುವ ಒಮಿಕ್ರಾನ್ ಸೋಂಕು  ಚಾಮರಾಜನಗರದ ಗಡಿ ಭಾಗಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿದೆ,ಚಾಮರಾಜನಗರದಿಂದ ಕೇರಳ ಹಾಗೂ ತಮಿಳುನಾಡು ಸಂಪರ್ಕ ಕಲ್ಪಿಸುವ ಗಡಿ ಭಾಗದಲ್ಲಿ ತೀವ್ರ ತಪಾಸಣೆ ಮಾಡಲಾಗುತ್ತಿದೆ.ಕೇರಳ ಭಾಗದಿಂದ ಸಂಚರಿಸುವ ವಾಹನ ಸವಾರರ ಮೇಲೆ ಹದ್ದಿನ‌ ಕಣ್ಣು ,ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗಡಿ ಭಾಗದಲ್ಲಿ ತೀವ್ರಗೊಂಡ ತಪಾಸಣೆ .ಗುಂಡ್ಲುಪೇಟೆ ತಾಲೂಕಿನ ಗಡಿಭಾಗವಾದ ಕೆಕ್ಕನಹಳ್ಳ ಹಾಗೂ ಮೂಲೆಹೊಳೆ ಚೆಕ್ ಪೋಸ್ಟ್ ಬಳಿ ತೀವ್ರ ತಪಾಸಣೆ ಮಾಡಲಾಗುತ್ತಿದ್ದು ,ಕೇರಳದಿಂದ ಹಾಗೂ ತಮಿಳುನಾಡಿನಿಂದ ಬರುವ ವಾಹನ ಸವಾರರ ಮೇಲೆ ತೀವ್ರ ತಪಾಸಣೆ ಮಾಡಲಾಗುತ್ತಿದೆ,ಆರ್.ಟಿ.ಪಿ.ಸಿ.ಆರ್.ಎರಡು ಡೋಸೇಜ್ ಲಸಿಕೆ ಹಾಗೂ ಕೊರೋನಾ ನೆಗೆಟಿವ್ ರಿಪೋಟ್ ಇದ್ರೆ ಮಾತ್ರ ಪ್ರವೇಶವಿದು ಕಟ್ಟುನಿಟ್ಟಿನ ಕ್ರಮಕೈಗೊಂಡಿರುವ ಜಿಲ್ಲಾಡಳಿತ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ದೀಪ ಬೆಳಗಿಸಿ ಮಕ್ಕಳ ಲಸಿಕಾ ಅಭಿಯಾನಕ್ಕೆ CMರಿಂದ ಚಾಲನೆ | vaccine | Speed News Kannada

Mon Jan 3 , 2022
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial