ಕೇರಳದ ಆಲಪ್ಪುಳ ಜಿಲ್ಲೆಯ ತ್ರಿಕುನ್ನಪುಳ ಸಮೀಪ ಬಿಜೆಪಿ ಕಾರ್ಯಕರ್ತ ಶರತ್ ಚಂದ್ರನ್ (26) ಎಂಬವರನ್ನು ಹತ್ಯೆ ಮಾಡಲಾಗಿದೆ.

 

ತಿರುವನಂತಪುರ: ಕೇರಳದ ಆಲಪ್ಪುಳ ಜಿಲ್ಲೆಯ ತ್ರಿಕುನ್ನಪುಳ ಸಮೀಪ ಬಿಜೆಪಿ ಕಾರ್ಯಕರ್ತ ಶರತ್ ಚಂದ್ರನ್ (26) ಎಂಬವರನ್ನು ಹತ್ಯೆ ಮಾಡಲಾಗಿದೆ.

ದೇಗುಲದ ಉತ್ಸವದ ಸಂದರ್ಭ ಎರಡು ಗುಂಪುಗಳ ನಡುವೆ ನಡೆದ ವಿವಾದವೇ ಹತ್ಯೆಗೆ ಕಾರಣ ಎಂದು ಪೊಲೀಸರು ಹೇಳಿದ್ದಾರೆ.

ಸಿಪಿಎಂ ಕಾರ್ಯಕರ್ತರನ್ನೊಳಗೊಂಡ ಡ್ರಗ್ ಕಳ್ಳಸಾಗಣೆ ಗ್ಯಾಂಗ್ ಹತ್ಯೆಯಲ್ಲಿ ಶಾಮೀಲಾಗಿದೆ ಎಂದು ಬಿಜೆಪಿ ಆರೋಪಿಸಿದೆ.

ದೇಗುಲದ ಉತ್ಸವದ ವೇಳೆ ಘರ್ಷಣೆ ನಡೆದಿದೆ. ಅದರ ಮುಂದುವರಿದ ಭಾಗವಾಗಿ ಶರತ್ ಚಂದ್ರನ್ ಅವರು ರಾತ್ರಿ 11ರ ಸುಮಾರಿಗೆ ಮನೆಗೆ ತೆರಳುತ್ತಿದ್ದಾಗ ಗುಂಪೊಂದು ಅವರ ಮೇಲೆ ದಾಳಿ ನಡೆಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸಂಬಂಧ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳೆಲ್ಲ ಡ್ರಗ್ ಕಳ್ಳಸಾಗಣೆ ಪ್ರಕರಣದಲ್ಲಿ ಶಾಮೀಲಾಗಿರುವ ಸಿಪಿಎಂ ಕಾರ್ಯಕರ್ತರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ಆರೋ‍ಪಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಿಥುನ ರಾಶಿ

Fri Feb 18 , 2022
ಮಿಥುನ ನಾಳಿನ ಜಾತಕ ಗುರುವಾರ, ಫೆಬ್ರವರಿ 18, 2022 ಇಂದು, ನಿಮ್ಮ ಆರೋಗ್ಯವು ಆರೋಗ್ಯಕರವಾಗಿರುತ್ತದೆ ಎಂದು ನಿರೀಕ್ಷಿಸಲಾಗಿದೆ. ನಿಮ್ಮ ಉತ್ತಮ ಆರೋಗ್ಯದ ಕಾರಣ, ನೀವು ಇಂದು ನಿಮ್ಮ ಸ್ನೇಹಿತರೊಂದಿಗೆ ಆಟವಾಡಲು ಯೋಜಿಸಬಹುದು. ಹೂಡಿಕೆಯು ನಿಮಗೆ ಬಹಳ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ ಎಂಬ ಸತ್ಯವನ್ನು ನೀವು ಇಂದು ಅರ್ಥಮಾಡಿಕೊಳ್ಳುವಿರಿ. ಶ್ರೀ ಮೂಕಾಂಬಿಕಾ ಜೋತಿಷ್ಯ ಪೀಠಂ ಖ್ಯಾತ ಜೋತಿಷ್ಯ ರತ್ನ ಪಂಡಿತ್ ಶ್ರೀ ಸಿದ್ಧಾಂತ್ ಅರುಣ್ ಶರ್ಮಾ ಗುರುಜಿ 30 ವರ್ಷದ ಅನುಭವವುಳ್ಳ […]

Advertisement

Wordpress Social Share Plugin powered by Ultimatelysocial