ತೋಟಗಾರಿಕಾ ಇಲಾಖೆ ಅಧಿಕಾರಿಗಳ ಎಡವಟ್ಟು!

ಉಚಿತ ಗೊಬ್ಬರಕ್ಕಾಗಿ ಮುಗಿಬಿದ್ದ ಸಾವಿರಾರು ಜನ ರೈತರು ರೈತರು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ .

ರೈತರಿಗೆ ಸೂಕ್ತ ಮಾಹಿತಿ ನೀಡುವಲ್ಲಿ ತಡಬಡಿಸಿದ ಅಧಿಕಾರಿಗಳು .

ಇಲಾಖೆಯಲ್ಲಿ ಲಭ್ಯವಿರೋದು ಇನ್ನೂರ ಐವತ್ತು ಮೂಟೆ ಗೊಬ್ಬರಗೊಬ್ಬರಕ್ಕಾಗಿ ಆಗಮಿಸಿದ ಸಾವಿರಾರು ಜನ ರೈತರು .

ಚಿಕ್ಕಬಳ್ಳಾಪುರ ಕಿರಿಯ ಸಹಾಯಕ ತೋಟಗಾರಿಕೆ ಇಲಾಖೆ ನಿರ್ದೇಶಕರ ಕಚೇರಿ ಬಳಿ ಬೆಳಿಗ್ಗೆಯಿಂದಲೇ ನೂಕುನುಗ್ಗಲು

ಬೆಳಗ್ಗೆಯಿಂದ ಕಾದು ಕಾದು ಸುಸ್ತಾದ ರೈತರು ಅಬ್ಬರವಿಲ್ಲದೆ ಬರಿಗೈಯಲ್ಲೇ ಹಿಂದಿರುಗಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಕುಂಬಾರರ ಚುನಾವಣೆಯಲ್ಲಿ ಅಧಿಕಾರಿಗಳೇ ಅಕ್ರಮ ಮತಚಲಾವಣೆ!

Wed Apr 27 , 2022
ಆಂಕರ್: ಇತ್ತೀಚೆಗೆ ನಡೆದ ಕುಂಬಾರರ ಚುನಾವಣೆಯಲ್ಲಿ ಚುನಾವಣಾಧಿಕಾರಿಗಳೇ ಶಾಮೀಲಾಗಿ ಅಕ್ರಮ ಮತಚಲಾವಣೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾರ್ಚ್ 27ರಂದು ಕುಂಬಾರರ ಸಂಘ ಕಲಾಸಿಪಾಳ್ಯ, ಈ ಸಂಘದ ಆಡಳಿತ ಮಂಡಳಿಗಾಗಿ ಚುನಾವಣಾ‌ ಮತದಾನ ನಡೆದಿರುತ್ತದೆ. ಈ ವೇಳೆ ಸರ್ಕಾರವೇ ನೇಮಿಸಿದ್ದ ಚುನಾವಣಾಧಿಕಾರಿ ಮಂಜುನಾಥ್ ಎಂ.ಪಿ ಸೇರಿದಂತೆ 120 ಮಂದಿ ಮತದಾನದಲ್ಲಿ ಅಕ್ರಮ‌ ನಡೆಸಿದ್ದಲ್ಲದೇ ಅವರೇ ಮತದಾರಾಗಿ ಸಾವಿರಾರು ಮತಗಳನ್ನ ಚಲಾವಣೆ ಮಾಡಿದ್ದಾರೆ. ಇದೆಲ್ಲವೂ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ಇಂದು […]

Advertisement

Wordpress Social Share Plugin powered by Ultimatelysocial