ಇಂದು ವಿಜಯಪುರ ಜಿಲ್ಲಾ‌ ಪ್ರವಾಸ ಮಾಡಲಿರೋ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ!

ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್ ಎ ಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಪ್ರಯಾಣ ಬೆಳಸಲಿರೋ ಸಿದ್ದರಾಮಯ್ಯ

ಜಿಂದಾಲ್ ಮಾರ್ಗವಾಗಿ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುನಗಿ ಗ್ರಾಮಕ್ಕೆ ಆಗಮಿಸಲಿರೋ ಮಾಜಿಸಿಎಂ

ಅರ್ಜುನಗಿ ಗ್ರಾಮದಿಂದ ರಸ್ತೆ ಮಾರ್ಗವಾಗಿ ಸಂಗಾಪುರ ಎಸ್ ಎಚ್ ಗ್ರಾಮಕ್ಕೆ ಆಗಮಿಸಲಿದ್ದಾರೆ

ಸಂಗಾಪೂರ ಎಸ್ ಎಚ್ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಯಾತ್ರಿ ನಿವಾಸ ಉದ್ಘಾಟನೆ ಮಾಡಲಿದ್ದಾರೆ

ನಂತರ ಗ್ರಾಮದ ಶ್ರೀ ಸಿದ್ಧಲಿಂಗೇಶ್ವರ ಕಮರಿ ಮಠದ ಜಾತ್ರಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ

ಬಳಿಕ ಮಧ್ಯಾಹ್ನ 3 ಗಂಟೆಗೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನತ್ತ ಪ್ರಯಾಣ ಬೆಳೆಸಲಿದ್ದಾರೆ

ಕೆಪಿಸಿಸಿ ಪ್ರಚಾರ ಸಮೀತಿ ಅಧ್ಯಕ್ಷ ಹಾಗೂ ಸ್ಥಳಿಯ ಶಾಸಕ ಎಂ ಬಿ ಪಾಟೀಲ್ ಹಾಗೂ ಕಾಂಗ್ರೆಸ್ ಶಾಸಕರು ಮುಖಂಡರು ಭಾಗಿಯಾಗಲಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೈಲು ಹರಿದು ಓರ್ವ ಕುರಿಗಾಯಿ ಸೇರಿದಂತೆ ಹಲವಾರು ಕುರಿಗಳ ಸಾವು.!

Mon May 2 , 2022
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಘಟನೆ.ಮೌಲಸಾಬ(45) ಮೃತ ದುರ್ದೈವಿ. ಕುರಿಗಳನ್ನು ಮೇಯಿಸಲು ರೈಲ್ವೆ ಹಳಿ ಬಳಿ ಬಂದಿದ್ದ ಕುರಿಗಾಯಿ.ಕುರಿಗಾಯಿ‌ ಮೇಲೆ ಹರಿದ ಕಾರಟಗಿ-ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು .ಸ್ಥಳಕ್ಕೆ ರೈಲ್ವೆ ಪೊಲೀಸರ ಭೇಟಿ ಪರಿಶೀಲನೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial