ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ
ಬೈಲಹೊಂಗಲ ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮನ ಪುತ್ಥಳಿಗೆ ಎಚ್.ಡಿ.ಕೆ ಮಾಲಾರ್ಪಣೆ
ಬೈಲಹೊಂಗಲಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಭವ್ಯ ಸ್ವಾಗತ
ತೆರೆದ ವಾಹನದಲ್ಲಿ ಚೆನ್ನಮ್ಮ ವೃತ್ತದಿಂದ ಸಮಾವೇಶದ ಸ್ಥಳದವರೆಗೆ ಮೆರವಣಿಗೆ
ಬಳಿಕ ಜನತಾ ಜಲಧಾರೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ
ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: