ಜೆಡಿಎಸ್ ಪಕ್ಷದಿಂದ ರಾಜ್ಯಾದ್ಯಂತ ಜನತಾ ಜಲಧಾರೆ ಕಾರ್ಯಕ್ರಮ ಹಿನ್ನೆಲೆ..!

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿ

ಬೈಲಹೊಂಗಲ ರಾಣಿ ಚೆನ್ನಮ್ಮ ವೃತ್ತದಲ್ಲಿರುವ ಚನ್ನಮ್ಮನ ಪುತ್ಥಳಿಗೆ ಎಚ್.ಡಿ.ಕೆ ಮಾಲಾರ್ಪಣೆ

ಬೈಲಹೊಂಗಲಕ್ಕೆ ಆಗಮಿಸಿದ ಮಾಜಿ ಸಿಎಂ ಕುಮಾರಸ್ವಾಮಿಗೆ ಭವ್ಯ ಸ್ವಾಗತ

ತೆರೆದ ವಾಹನದಲ್ಲಿ ಚೆನ್ನಮ್ಮ ವೃತ್ತದಿಂದ ಸಮಾವೇಶದ ಸ್ಥಳದವರೆಗೆ ಮೆರವಣಿಗೆ

ಬಳಿಕ ಜನತಾ ಜಲಧಾರೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಎಚ್ಡಿಕೆ

ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಭಾಷಣ!

Sat Apr 30 , 2022
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದನಡೆಯುತ್ತಿರೋ ಕಾರ್ಯಕ್ರಮ ದೇಶಕ್ಕೆ ಸ್ವಾತಂತ್ರ್ಯ ಬಂದು 75 ವರ್ಷವಾಗಿದೆ ನಮ್ಮದೇ ರಾಜ್ಯದಲ್ಲಿ ಹುಟ್ಟುವ ನದಿಗಳ ನೀರಿಗೆ ಬೇರೆ ರಾಜ್ಯಗಳ ತಕರಾರಿನಿಂದ ನೀರಾವರಿ ಯೋಜನೆಗಳನ್ನು ಪೂರ್ಣ ಮಾಡಿಲ್ಲ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ದಶಕಗಳಿಂದ ಆಳ್ವಿಕೆ ಮಾಡಿ, ನೀರಾವರಿ ಸಮಸ್ಯೆ ಬಗೆ ಹರಿಸದೇ ದ್ರೋಹ ಮಾಡಿದ್ದಾರೆ ಮತ ಕೊಡಬೇಕಾದ್ರೆ ನೀವ್ಯಾರು ನನ್ನನ್ನ ನೋಡೊದಿಲ್ಲ ಪಕ್ಕದ ಗೋವಾ ರಾಜ್ಯಕ್ಕೆ ಕೊಡುವ ಗೌರವ ನಮ್ಮ ರಾಜ್ಯಕ್ಕೆ ಸಿಗುತ್ತಿಲ್ಲ 2023ರಲ್ಲಿ ಜೆಡಿಎಸ್ಗೆ […]

Advertisement

Wordpress Social Share Plugin powered by Ultimatelysocial