ಕೋಲಾರ ತಾಲ್ಲೂಕಿನಲ್ಲಿ ಆರಾಭಿಕೊತ್ತನೂರು ಗ್ರಾಮ ಪಂಚಾಯಿತಿ ಮಟ್ಟದ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಭರ್ಜರಿ ಬಾಡೂಟ ಮಾಡಿಸಲಾಗಿದ್ದು ಸುಮಾರು ಎರಡು ಸಾವಿರಕಿಂತ ಹೆಚ್ಚು ಕಾರ್ಯಕರ್ತರಿಗೆ ಚಿಕನ್ ಬಿರಿಯಾನಿ ಮಾಡಿಸಲಾಗಿದೆ.ಜೆಡಿಎಸ್ ಸಿಎಂ ಆರ್ ಶ್ರೀನಾಥ್ ಸೇರಿದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.ಚುನಾವಣೆಯ ಕಾವು ಹೆಚ್ಚಾದ್ದಂತೆ ಎಲ್ಲೆಡೆ ಭರ್ಜರಿ ಬಾಡೂಟ ಸಮಾವೇಶ ನಡೆಸಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada