ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿರುವಂತಹ ಗುರುದೇವ ಆಕಾಡಮೀಯ ಸಪ್ತಗಿರಿ ಪದವಿ ಪೂರ್ವ ಹಾಗೂ ಪ್ರಥಮ ದರ್ಜೆ ಕಾಲೇಜಿನಲ್ಲಿ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ದಾನಿಗಳು ಕೈಜೋಡಿಸಿದ್ದಾರೆ . ಉತ್ತಮ ಶಿಕ್ಷಣವನ್ನು ಸಹ ಈ ಕಾಲೇಜಿನಲ್ಲಿ ನೀಡಲಾಗುತ್ತಿದೆ. ಬಡ ವಿದ್ಯಾರ್ಥಿಗಳ ಕನಸು ನನಸು ಮಾಡುವ ನಿಟ್ಟಿನಲ್ಲಿ ಬಡಮಕ್ಕಳ ವಿದ್ಯಾಭ್ಯಾಸಕ್ಕೆ ದಾನಿಗಳು ಕೈಜೋಡಿಸುತ್ತಿದ್ದಾರೆ ಪೋಷಕರು ಈ ಕಾಲೇಜಿನಲ್ಲಿ ಮಕ್ಕಳನ್ನು ಸೇರಿಸಲು ಕಾಲೇಜಿಗೆ ಮಕ್ಕಳನ್ನು ಎರಡು ದಿನ ಮುಂಚಿತವಾಗಿಯೇ ಕಾಲೇಜಿನ ತರಗತಿಗಳನ್ನು ಹಾಜರಾಗಿ ಕಾಲೇಜಿನ ಬಗ್ಗೆ ಸಂಕ್ಷಿಪ್ತವಾಗಿ ಮಾಹಿತಿಯನ್ನು ಪಡೆದು ನಂತರ ದಾಖಲು ಮಾಡಿಕೊಳ್ಳಲು ಸಹ ಆಕಾಶವನ್ನು ಕಲ್ಪಿಸಿದ್ದಾರೆ. ಈ ಕಾಲೇಜಿನಲ್ಲಿ ನೀಟ್ ಜೆಇಇ ಹಾಗೂ ಇನ್ನೂ ಹಲವಾರು ಕಾಂಪಿಟೇಟಿವ್ ಪರೀಕ್ಷೆಗಳಿಗೆ ಇದೇ ಕಾಲೇಜಿನಲ್ಲಿ ತರಗತಿಗಳನ್ನು ಸಹ ಮಾಡುತ್ತಾರೆ ವಿದ್ಯಾರ್ಥಿಗಳು ತರಗತಿಗಳಿಗೆ ಗೈರು ಹಾಜರಾದ ಅಂತಹ ಸಮಯದಲ್ಲಿ ಮಕ್ಕಳ ಗೈರು ಹಾಜರಾತಿ ಬಗ್ಗೆ ಪೋಷಕರ ಬಳಿಯೇ ಮಾಹಿತಿಯನ್ನು ಪಡೆಯುತ್ತಾರೆ. ಕಾಲೇಜಿನಲ್ಲಿ ಎಲ್ಲಾ ವಿಧವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://plಇay.google.com/store/apps/details?id=com.speed.newskannada