ಕೋಲಾರ ಜಿಲ್ಲೆಯ ಕೆಜಿಎಫ್ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ವೈ ಸಂಪಂಗಿ ಅವರಿಗೆ ಕೊಲೆ ಬೆದರಿಕೆ,
ಕೆಜಿಎಫ್ ಕ್ಷೇತ್ರದ ಮಾಜಿ ಶಾಸಕ ಎಸ್.ರಾಜೇಂದ್ರನ್ ಅವರ ಬೆಂಬಲಿಗರಿಂದ ಕೊಲೆ ಬೆದರಿಕೆ,
ಇತ್ತೀಚಿಗೆ ಅಂಬೇಡ್ಕರ್ ಭವನ ನಿರ್ಮಾಣ ವಿಚಾರವಾಗಿ ಪರ ವಿರೋಧ ಹೇಳಿಕೆಗಳನ್ನು ಕೊಟ್ಟಿದ್ದ ಉಭಯ ಮುಖಂಡರು,
ಕೆಜಿಎಫ್ ಎಸ್ಪಿ ಧರಣಿದೇವಿ ಅವರಿಗೆ ದೂರು ನೀಡಿದ ಮಾಜಿ ಶಾಸಕ ವೈ ಸಂಪಂಗಿ,
ಬಿಜೆಪಿ ಸಂಘಟನೆ, RSS, ವಿಶ್ವಹಿಂದುಪರಿಷತ್, ಬಜರಂಗದಳ ಸೇರಿದಂತೆ ಹಿಂದೂಪರ ಸಂಘಟನೆ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿ ಹಾಗೂ ಗೋಹತ್ಯೆ ನಿಷೇಧ ಪ್ರಚಾರ ಮಾಡಿದ್ದಕ್ಕೆ ಪ್ರಾಣ ಬೆದರಿಕೆ ಹಾಕಿರುವ ಆರೋಪ,
ಬೆದರಿಕೆ ಹಾಕಿದ ಮಾಜಿ ಶಾಸಕ ಎಸ್ ರಾಜೇಂದ್ರನ್ ಬೆಂಬಲಿತ 8 ಜನರ ವಿರುದ್ಧ ಎಸ್ಪಿಗೆ ದಾಖಲೆ ಸಹಿತ ದೂರು ನೀಡಿದ ಸಂಪಂಗಿ,
ನನಗೆ ಹಾಗೂ ಬಿಜೆಪಿ ಮುಖಂಡರು ಕಾರ್ಯಕರ್ತರಿಗೆ ರಕ್ಷಣೆಯ ನೀಡುವಂತೆ ಮನವಿ,
ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಳ್ಳವಂತೆ ಮಾಜಿ ಶಾಸಕರು ಒತ್ತಾಯ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: