ಪ್ರವೀಣ್ ನೆಟ್ಟಾರು ಹತ್ಯೆ ಮಾಡಿದವರನ್ನು ಕಂಡಲ್ಲಿ ಗುಂಡಿಡಬೇಕು.

ಕೊಪ್ಪಳ ಜಿಲ್ಲೆ ಕುಷ್ಟಗಿ ಯುವ ಮೋರ್ಚಾ ತಾಲೂಕ ಅಧ್ಯಕ್ಷ ಉಮೇಶ್ ಯಾದವ ಆಗ್ರಹ.
ವಿಡಿಯೋ ಮೂಲಕ ಸರ್ಕಾರಕ್ಕೆ ಆಗ್ರಹ ಮಾಡಿದ ಉಮೇಶ್.
ಹತ್ಯೆ ಖಂಡಿಸಿ ಯುವ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರೋ ಉಮೇಶ್ ಯಾದವ.
ಸರ್ಕಾರದ ಮೃದು ಧೋರಣೆ ನನಗೆ ಬಹಳ ನೋವಾಗಿದೆ
ಹಲವಾರು ಕಾರ್ಯಕರ್ತರ ಕೊಲೆಯಾಗಿದೆ.
ಅರೋಪಿಗಳನ್ನ ಬಂಧಿಸೋದು ಜೈಲಿನಲ್ಲಿ ಇಟ್ರೆ ಸಾಲದು.
ಅವರನ್ನು ಕಂಡಲ್ಲಿ ಗುಂಡಿಡಬೇಕು.
ಅಂದಾಗ ರಾಜೀನಾಮೆ ನೀಡಿರೋ 800 ಕಾರ್ಯಕರ್ತರು ಸಕ್ರೀಯವಾಗಿ ರಾಜಕಾರಣಕ್ಕೆ ಬರುತ್ತೇವೆ ..
ಇಲ್ಲದಿದ್ದರೆ ನಾವು ಬೇರೆ ಉದ್ಯೋಗ ನೋಡಕೋತಿವಿ ಎಂದು ಅಳಲು ತೋಡಿಕೊಂಡ ಉಮೇಶ್.
ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳದೇ ಹೋದ್ರೆ ನಾವು ರಾಜಕೀಯ ನಿವೃತ್ತಿಯಾಗಿ,ಯಾವದಾದರೂ ಉದ್ಯೋಗ ಮಾಡ್ತೀವಿ.
ಪ್ರವೀಣ ಹತ್ಯೆಯ ನೋವು ಕಡಿಮೆಯಾಗಬೇಕಾದ್ರೆ ಅವರನ್ನು ಕಂಡಲ್ಲಿ ಗುಂಡಿಡಬೇಕು.
ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತನಾಗಿ ನಾನು ಕೈ‌ಮುಗಿದು ಬೇಡಿಕೊಳ್ತೀನಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

‘ವಿಕ್ರಾಂತ್​ ರೋಣ:ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ

Thu Jul 28 , 2022
ಅಂದುಕೊಂಡಂತೆಯೇ ‘ವಿಕ್ರಾಂತ್​ ರೋಣ ಅದ್ದೂರಿಯಾಗಿ ರಿಲೀಸ್​ ಆಗಿದೆ. ಕರ್ನಾಟಕ ಮಾತ್ರವಲ್ಲದೆ ವಿಶ್ವಾದ್ಯಂತ ಈ ಚಿತ್ರ ಅಬ್ಬರಿಸಲು ಶುರು ಮಾಡಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದೆ ಭಾಷೆಯ ಪ್ರೇಕ್ಷಕರು ಸಿನಿಮಾ ನೋಡಿ ಎಂಜಾಯ್​ ಮಾಡುತ್ತಿದ್ದಾರೆ. ಕಿಚ್ಚ ಸುದೀಪ್​ ಅವರ ಎಂಟ್ರಿ ಸೀನ್​ಗೆ ಫ್ಯಾನ್ಸ್​ ಫಿದಾ ಆಗಿದ್ದಾರೆ. ಎಲ್ಲ ಚಿತ್ರಮಂದಿರಗಳ ಎದುರಲ್ಲೂ ಸಡಗರ ಮನೆ ಮಾಡಿದೆ. ಪಟಾಕಿ ಹೊಡೆದು ಪ್ರೇಕ್ಷಕರು ಸಂಭ್ರಮಿಸುತ್ತಿದ್ದಾರೆ.  ಬೆಳಗ್ಗೆ 11 ಗಂಟೆಯಿಂದಲೇ ಪ್ರದರ್ಶನ ಆರಂಭ ಆಗಿದೆ. ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನಲಿ […]

Advertisement

Wordpress Social Share Plugin powered by Ultimatelysocial