ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಮುಖಂಡರಿಂದ ಶ್ರದ್ಧಾಂಜಲಿ.

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆ.

ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಮುಖಂಡರಿಂದ ಶ್ರದ್ಧಾಂಜಲಿ.

ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ ಬಿಜೆಪಿ ಮುಖಂಡರು.

ಗಂಗಾವತಿಯ ಗಾಂಧಿವೃತ್ತದಲ್ಲಿ ನಡೆದ ಶ್ರದ್ಧಾಂಜಲಿ.

ಮಹಿಳಾ ಕಾರ್ಯಕರ್ತರೂ ಸಹ ಭಾಗಿ..

ಹತ್ಯೆ ಘಟನೆ ಬಗ್ಗೆ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಮುಖಂಡರು.

ತಕ್ಷಣವೇ ಆರೋಪಿಗಳನ್ನು ಎನ್ಕೌಂಟರ್ ಮಾಡುವಂತೆ ‌ಆಗ್ರಹಿಸಿದ ಸಿಂಗನಾಳ ವೀರುಪಾಕ್ಷಪ್ಪ.

ರಾಜ್ಯ ಸರ್ಕಾರ ತಕ್ಷಣವೇ ಕಠಿಣ ಕಾನೂನು ತರುವಂತೆ ಒತ್ತಾಯ

ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾಗಿರೋ‌ ಸಿಂಗನಾಳ ವೀರುಪಾಕ್ಷಪ್ಪ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಗಳೂರು : ಯುವಕನಿಗೆ ದುಷ್ಕರ್ಮಿಗಳ ತಂಡ ಚಾಕು ಇರಿದು ಕೊಂದ ಘಟನೆ

Fri Jul 29 , 2022
ಮಂಗಳೂರು ನಗರದ ಹೊರವಲಯದ ಮೂಡ ಮಾರುಕಟ್ಟೆ ಸಮೀಪ ಕಾರ್ಯಾಚರಿಸುತ್ತಿರುವ ಬಟ್ಟೆ ಅಂಗಡಿಯಲ್ಲಿದ್ದ ಯುವಕನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಗಂಭೀರವಾಗಿ ಗಾಯಗೊಂಡ ಯುವಕ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ. ಸುರತ್ಕಲ್ ಬೀಜೇಶ್‌ ಎಂಬ ಜವಳಿ ಅಂಗಡಿಯ ಮುಂಭಾಗ ಇಂದು ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮುಹಮ್ಮದ್ ಫಾಝಿಲ್ ಮೇಲೆ […]

Advertisement

Wordpress Social Share Plugin powered by Ultimatelysocial