ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಹಿನ್ನೆಲೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಬಿಜೆಪಿ ಮುಖಂಡರಿಂದ ಶ್ರದ್ಧಾಂಜಲಿ.
ಮೇಣದಬತ್ತಿ ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ ಬಿಜೆಪಿ ಮುಖಂಡರು.
ಗಂಗಾವತಿಯ ಗಾಂಧಿವೃತ್ತದಲ್ಲಿ ನಡೆದ ಶ್ರದ್ಧಾಂಜಲಿ.
ಮಹಿಳಾ ಕಾರ್ಯಕರ್ತರೂ ಸಹ ಭಾಗಿ..
ಹತ್ಯೆ ಘಟನೆ ಬಗ್ಗೆ ಸರ್ಕಾರದ ವಿರುದ್ಧ ಬೇಸರ ವ್ಯಕ್ತಪಡಿಸಿದ ಮುಖಂಡರು.
ತಕ್ಷಣವೇ ಆರೋಪಿಗಳನ್ನು ಎನ್ಕೌಂಟರ್ ಮಾಡುವಂತೆ ಆಗ್ರಹಿಸಿದ ಸಿಂಗನಾಳ ವೀರುಪಾಕ್ಷಪ್ಪ.
ರಾಜ್ಯ ಸರ್ಕಾರ ತಕ್ಷಣವೇ ಕಠಿಣ ಕಾನೂನು ತರುವಂತೆ ಒತ್ತಾಯ
ಬಿಜೆಪಿಯ ಮಾಜಿ ಜಿಲ್ಲಾಧ್ಯಕ್ಷರಾಗಿರೋ ಸಿಂಗನಾಳ ವೀರುಪಾಕ್ಷಪ್ಪ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: