ಕೊಪ್ಪಳ: ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರವನ್ನು ಮಗನಿಗೆ ಬಿಟ್ಟು ಕೊಟ್ಟ ವಿಚಾರ

ಕೊಪ್ಪಳದಲ್ಲಿ ಸಚಿವ ಹಾಲಪ್ಪ ಆಚಾರ ಹೇಳಿಕೆ

ಯಡಿಯೂರಪ್ಪ ಚುನಾವಣಾ ರಾಜಕೀಯದಿಂದ ನಿವೃತ್ತ ಆಗಿರಬಹುದು

ಆದರೆ ಅವರು ರಾಜಕಾರಣದಲ್ಲಿ ಮುಂದುವರಿಯುತ್ತಾರೆ

ಬಿಎಸ್ ವೈರನ್ನ ಪಕ್ಷದಿಂದ ದೂರ ತಳ್ಳುತ್ತಾರೆ ಎಂಬ ಸಿಎಂ ಇಬ್ರಾಹಿಂ ಹೇಳಿಕೆಗೆ ಪ್ರತಿಕ್ರಿಯೆ

ಯಡಿಯೂರಪ್ಪ ಅವರನ್ನ ದೂರ ತಳ್ಳುವ ಪ್ರಶ್ನೆಯೇ ಇಲ್ಲ

ಅವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡಿಸಲಾಗುತ್ತದೆ

ಯಡಿಯೂರಪ್ಪ ಮಗನಿಗೆ ಕ್ಷೇತ್ರ ಬಿಟ್ಟು ಕೊಟ್ಟಿರುವುದಕ್ಕೆ ವಿರೋಧ ಪಕ್ಷಗಳಿಂದ ಟೀಕೆ

ವಿಜಯೇಂದ್ರ ಉಪಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ

ಅವರಲ್ಲಿ ಸಂಘಟನಾ ಶಕ್ತಿ ಇದೆ

ಯಡಿಯೂರಪ್ಪ ಪಕ್ಷವನ್ನು ಜೀರೊದಿಂದ ಕಟ್ಟಿದ್ದಾರೆ

ಕಾಂಗ್ರೆಸ್ ನಲ್ಲಿ ಸಿಎಂಗಾಗಿ ಪೈಪೋಟಿ‌ ಇದೆ

ಆದರೆ ಬಿಜೆಪಿ ಉಳಿದ ಪಕ್ಷಗಳಿಗಿಂತ ವಿಭಿನ್ನವಾಗಿದೆ

ಅವಧಿ ಪೂರ್ಣ ಚುನಾವಣೆ ನಡೆಯುವುದಿಲ್ಲ

ಪೂರ್ಣಾವಧಿ ಆಡಳಿತ ನಡೆಸುತ್ತೇವೆ

ನಾವೇ ಮತ್ತೆ ಅಧಿಕಾರಕ್ಕೆ ಬರುತ್ತೇವೆ

ಸಚಿವ ಹಾಲಪ್ಪ ಆಚಾರ ಕೊಪ್ಪಳದಲ್ಲಿ ಹೇಳಿಕೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಮಂಗಳ ಗ್ರಹದಿಂದ ತೆಗೆದ ಭೂಮಿಯ ಚಿತ್ರವನ್ನು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ

Sun Jul 24 , 2022
ಮಂಗಳ ಗ್ರಹದಿಂದ ತೆಗೆದ ಭೂಮಿಯ ಚಿತ್ರವನ್ನು ಆನಂದ್ ಮಹೀಂದ್ರ ಟ್ವೀಟ್ ಮಾಡಿದ್ದಾರೆ: ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್‌ನಲ್ಲಿ ತುಂಬಾ ಸಕ್ರಿಯರಾಗಿದ್ದಾರೆ ಮತ್ತು ಒಬ್ಬರು ನಿರ್ಲಕ್ಷಿಸಲಾಗದ ವಿವಿಧ ಸ್ವರೂಪಗಳಲ್ಲಿ ಪೋಸ್ಟ್‌ಗಳನ್ನು ನಿಯಮಿತವಾಗಿ ಹಂಚಿಕೊಳ್ಳುತ್ತಾರೆ. ಪದ್ಮ ಪ್ರಶಸ್ತಿ ಪುರಸ್ಕೃತರ ಟ್ವೀಟ್‌ಗಳ ವರ್ಚಸ್ಸು ಎಂಥದ್ದು ಎಂದರೆ ಕ್ಷಣಾರ್ಧದಲ್ಲಿ ವೈರಲ್ ಆಗುವುದಲ್ಲದೆ ಚಿಂತನೆಗೆ ಹಚ್ಚುವಂತಿದೆ. ಗುರುವಾರ, ಜುಲೈ 21 ರಂದು, ಆನಂದ್ ಮಹೀಂದ್ರಾ ಅವರು ಮಂಗಳ ಗ್ರಹದಿಂದ ಭೂಮಿಯ […]

Advertisement

Wordpress Social Share Plugin powered by Ultimatelysocial