ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನ ಆಡಳಿತ ವತಿಯಿಂದ ಬಾಗೀನ ಅರ್ಪಣೆ

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನಲೆ

ತುಂಗಭದ್ರಾ ನದಿಗೆ ಬಾಗಿನ ಅರ್ಪಣೆ.

ಕೊಪ್ಪಳ ತಾಲೂಕಿನ ಹುಲಿಗೆಮ್ಮ ದೇವಸ್ಥಾನ ಆಡಳಿತ ವತಿಯಿಂದ ಬಾಗೀನ ಅರ್ಪಣೆ

ತುಂಗಭದ್ರಾ ನದಿಗೆ ಹೊಂದಿಕೊಂಡಂತೆ ಇರುವ ಹುಲಿಗೇಮ್ಮ ದೇವಸ್ಥಾನ

ಕಳೆದ ಐದು ದಿನಗಳಿಂದ ಜಲಾಶಯದಿಂದ ನೀರು ಬಿಡುಗಡೆ

ಹುಲಿಗೆಮ್ಮ ದೇವಿಯ ಪಾದಗಟ್ಟಿ ತಲುಪಿರುವ ನೀರು

ಈ ಹಿನ್ನಲೆಯಲ್ಲಿ ಇಂದು ನದಿಗೆ ಬಾಗೀನ ಅರ್ಪಿಸಿದ ದೇವಸ್ಥಾನದ ಆಡಳಿತ ಮಂಡಳಿ..

ದೇವಸ್ಥಾನದ ಆಡಳಿತ ಅಧಿಕಾರಿ ಅರವಿಂದ ಸುತಗಟ್ಟಿ ಇಂದ ಬಾಗೀನ ಅರ್ಪನೆ..

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಜಮ್ಮು ಮತ್ತು ಕಾಶ್ಮೀರ: ಅಂತಾರಾಷ್ಟ್ರೀಯ ಗಡಿ ಬಳಿ ಡ್ರೋನ್ ಪತ್ತೆ; ಶೋಧ ಕಾರ್ಯಗಳು ನಡೆಯುತ್ತಿವೆ

Sun Jul 17 , 2022
ಡ್ರೋನ್‌ಗಳು ಭಾರತೀಯ ವಾಯುಪ್ರದೇಶವನ್ನು ಪ್ರವೇಶಿಸುವ ನಿದರ್ಶನಗಳು ಗಡಿ ಪ್ರದೇಶಗಳಿಂದ ವರದಿಯಾಗುತ್ತಲೇ ಇರುವುದರಿಂದ, ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಭಾನುವಾರ ಮತ್ತೊಂದು ಡ್ರೋನ್ ಜಮ್ಮು ಮತ್ತು ಕಾಶ್ಮೀರದ ಸಾಂಬಾ ಅಂತರರಾಷ್ಟ್ರೀಯ ಗಡಿಯ ಬಳಿ ಹಾರುತ್ತಿರುವುದನ್ನು ಗುರುತಿಸಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, ಕಳೆದ ರಾತ್ರಿ ಭದ್ರತಾ ಪಡೆಗಳು ಡ್ರೋನ್ ಚಲನೆಯನ್ನು ಪತ್ತೆಹಚ್ಚಿದ್ದಾರೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಗಳು ಇಂದು ಬೆಳಗ್ಗೆ ಎಎನ್‌ಐಗೆ ಮಾಹಿತಿ ನೀಡಿದ್ದಾರೆ, “ಕಳೆದ ತಡರಾತ್ರಿ ಮಂಗು ಚಾಕ್ ಗ್ರಾಮದ […]

Advertisement

Wordpress Social Share Plugin powered by Ultimatelysocial