ಕೊಪ್ಪಳ ನಗರಸಭೆಯಲ್ಲಿ ಕಂದಾಯ ಅಧಿಕಾರಿಯಾಗಿದ್ದ ಇವರು ಕೊಪ್ಪಳ ನಗರದ ಬಸವನಗರದಲ್ಲಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ. ಇಂದು ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಶ್ರೀಧರ್ ಅಂಗಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದಿಲ್ಲ. ಆತ್ಮಹತ್ಯೆ ಕುರಿತು ಮಾತನಾಡಲು ಮನೆಯವರ ಹಿಂದೇಟು ಹಾಕಿದ್ದಾರೆ. ಆತ್ಮಹತ್ಯೆ ಕುರಿತು ಇನ್ನೂ ದೂರು ದಾಖಲಾಗಿಲ್ಲ.
ಕೊಪ್ಪಳದ ಕಂದಾಯ ಅಧಿಕಾರಿ ಆತ್ಮಹತ್ಯೆ : CRIME
ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ. ರವಿ ಅವರ ಭಾಮೈದನಾಗಿರುವ ಉದ್ಯಮಿ ಸುದರ್ಶನ್ಗೆ ಸೇರಿದ ಟಿಪ್ಪರ್ಗೆ ಬೈಕ್ ಡಿಕ್ಕಿಯಾಗಿ, ಬೈಕ್ ಸವಾರ ಸಾವನ್ನಪ್ಪಿದ್ದಾನೆ.ಕೊಪ್ಪಳ: ಕೊಪ್ಪಳದ ನಗರಸಭೆ ಕಂದಾಯ ಅಧಿಕಾರಿಯಾಗಿದ್ದ 52 ವರ್ಷದ ಶ್ರೀಧರ್ ಅಂಗಡಿ ಎಂಬುವವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Please follow and like us: