KSRTCಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಪ್ರಯಾಣ!

ಸಂಸದೆ ಶೋಭಾ ಕರಂದ್ಲಾಜೆ ಅವರು ಕೆ ಎಸ್ ಆರ್ ಟಿಸಿ ಬಸ್ ನಲ್ಲಿ ಚಾಮುಂಡಿಬೆಟ್ಟಕ್ಕೆ ಪ್ರಯಾಣ ಬೆಳೆಸಿದ್ದಾರೆ. ಚಾಮುಂಡಿ ವರ್ಧಿಂತಿ ಹಿನ್ನೆಲೆ ಬುಧವಾರ ಬೆಳ್ಳಂಬೆಳಗ್ಗೆ ಮೈಸೂರಿಗೆ ಆಗಮಿಸಿದ ಶೋಭಾ ಅವರು ಲಲಿತ ಮಹಲ್ ಹೆಲಿಪ್ಯಾಡ್ ಬಳಿ ತೆರಳಿ ಕೆ ಎಸ್ ಆರ್‌ಟಿಸಿ ಬಸ್ ನಲ್ಲಿ ಬೆಟ್ಟಕ್ಕೆ ಪ್ರಯಾಣ ಬೆಳೆಸಿದರು. ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಬಸ್ಸಿನಲ್ಲಿ ಚಾಮುಂಡಿ ದರ್ಶನಕ್ಕೆ ತೆರಳಿದರು. ಈ ವೇಳೆ ಶಾಸಕ ಎಲ್.ನಾಗೇಂದ್ರ ಕೂಡ ಹಾಜರಿದ್ದರು

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಹುಟ್ಟು ಹಬ್ಬದ ತಂಗಳು ಬಿರಿಯಾನಿ ತಿಂದು 24 ಜನ ಅಸ್ವಸ್ತ.

Wed Jul 20 , 2022
ಸಂತೋಷ್ ಕುಮಾರ್ ಪುತ್ರನಿಗೆ ನೆನ್ನೆ ನಡೆದಿದ್ದ ಹುಟ್ಟುಹಬ್ಬ. ತೋಟದ ಕೂಲಿಯಾಳುಗಳಿಗೆ ಉಳಿದ ಬಿರಿಯಾನಿ ತಂದು ಕೊಟ್ಟಿದ್ದ ಸಂತೋಷ್. ತಂಗಳು ಬಿರಿಯಾನಿ ತಿಂದು ವಾಂತಿ ಭೇದಿಯಾಗಿ ಅಸ್ವಸ್ಥರಾದ ಕೂಲಿ ಕಾಮಿ೯ಕರು. ಕೊಳ್ಳೇಗಾಲದ ಅರೇಪಾಳ್ಯ ಗ್ರಾಮದಲ್ಲಿ ಘಟನೆ. ಪುಟ್ಟ ಲಕ್ಷಮ್ಮ.ಮೇಘನಾ. ಲಾವಣ್ಯ.ಕಮಲ. ಯಶವಂತ್. ಸೇರಿದಂತೆ 24 ಜನ ಆಸ್ಪತ್ರೆಗೆ ದಾಖಲು. ಆಸ್ಪತ್ರೆಗೆ ಭೇಟಿ ನೀಡಿ ಅಸ್ವಸ್ಥ ಆರೋಗ್ಯ ವಿಚಾರಿಸಿದ ಶಾಸಕ ಎನ್.ಮಹೇಶ್. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಾಧಿಕಾರಿಗಳಿಗೆ ಶಾಸಕ ಎನ್.ಮಹೇಶ್ ಸೂಚನೆ. ಇತ್ತೀಚಿನ […]

Advertisement

Wordpress Social Share Plugin powered by Ultimatelysocial