KSRTCಯಿಂದ  ಪ್ರಯಾಣಿಕರಿಗೆ ಬಂಪರ್‌ ಆಫರ್…!

ದಸರಾ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬೆಂಗಳೂರು ಕೇಂದ್ರ ಕಚೇರಿಯಿಂದ ಮೈಸೂರು ದಸರಾದ ಪ್ರಯುಕ್ತವಾಗಿ 1000 ಹೆಚ್ಚುವರಿ ವಿಶೇಷ ಬಸ್‌ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರು ನಗರದಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಈ ವೀಶೆಷ ಬಸ್‌ಗಳ ಸಂಚಾರ ನಡೆಸಲಿವೆ.ದಿನಾಂಕ 13/10/2021 ರಿಂದ 21/10/2021ರ ತನಕ ಹೆಚ್ಚುವರಿ ಬಸ್‌ಗಳ ಸಂಚಾರ ನಡೆಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮನದ ಪ್ರಕಟಣೆಯಲ್ಲಿ ತಿಳಿಸಿದೆ. ಕೆಎಸ್ಆರ್‌ಟಿಸಿ ವೆಬ್‌ಸೈಟ್‌ ಮೂಲಕ ಮುಂಗಡವಾಗಿ ಟಿಕೆಟ್ ಬುಕ್ ಮಾಡಲು ಸಹ ಅವಕಾಶ ನೀಡಲಾಗಿದೆ.ಇದರಿಂದಾಗಿ ಪ್ರಾಯಾಣಿಕರಿಗೆ ತುಂಬಾ ಸುಲಭವಾಗಿ ಟಿಕೆಟ್‌ ಬುಕ್‌ ಮಾಡುವಂತಾಗಿದೆ.

Please follow and like us:

Leave a Reply

Your email address will not be published. Required fields are marked *

Next Post

ಸರ್ಕಾರದ ವತಿಯಿಂದ ಪ್ರಯಾಣಿಕರಿಗೆ ದಸರಾ ಪ್ಯಾಕೇಜ್ ಘೋಷಣೆ…!

Fri Oct 8 , 2021
KSRTC ವತಿಯಿಂದ  ಪ್ರಯಾಣಿಕರಿಗೆ ದಸರಾ ಪ್ಯಾಕೇಜ್ ಘೋಷಣೆ…! 2021ರ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಸರಾ ವಿಶೇಷ ಪ್ಯಾಕೇಜ್ ಟೂರ್ ಘೋಷಣೆ ಮಾಡಿದೆ. ದಸರಾ ಸಂದರ್ಭದಲ್ಲಿ ಸಾವಿರಾರು ಪ್ರವಾಸಿಗರು ಮೈಸೂರಿಗೆ ಮತ್ತು ಇತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. ಮೈಸೂರು ಮತ್ತು ಸುತ್ತಮುತ್ತಲ ಪ್ರವಾಸಿ ತಾಣಗಳನ್ನ ನೋಡಲು ಅನುಕೂಲವಾಗುವಂತೆ ಪ್ರವಾಸಿ […]

Advertisement

Wordpress Social Share Plugin powered by Ultimatelysocial