ಬೆಂಗಳೂರು : ರಾಜ್ಯದ ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಯೋಜನೆಯಡಿ ಸೇವೆ ಸಲ್ಲಿಸುತ್ತಿರುವ ಮುಖ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆಯಡಿ ಫಲಾನುಭವಿಯಾಗಿ ನೋಂದಾಯಿಸಿಕೊಳ್ಳುವಂತೆ ಕಾರ್ಮಿಕ ಇಲಾಖೆ ಸೂಚನೆ ನೀಡಿದೆ. ವೃದ್ಧಾಪ್ಯದಲ್ಲಿ ಮಾಸಿಕ ಪಿಂಚಣಿ ಸೌಲಭ್ಯವನ್ನು ಒದಗಿಸುವ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಪಿಂಚಣಿ ಯೋಜನೆಯನ್ನು ಜಾರಿಗೆ […]